ಪ್ರಕಾಶ್ ರೈ 
ಕರ್ನಾಟಕ

ನನಗೆ ಸರಿಯಾದ ಕಪಾಳಮೋಕ್ಷವಾಗಿದೆ: ಸೋಲಿನ ಹತಾಶೆ ಹೊರಹಾಕಿದ ಪ್ರಕಾಶ್ ರೈ

ಬೆಂಗಳುರು ಕೇಂದ್ರ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ನಟ ಪ್ರಕಾಶ್ ರೈ ಈ ಚುನಾವಣೆಯಲ್ಲಿ ಹೀನಾಯವಾಗಿ ಸೋಲನುಭವಿಸಿದ್ದಾರೆ. ಈ ಸಾಲಿನ ಜನಾದೇಶದಲ್ಲಿ.....

ಬೆಂಗಳೂರು: ಬೆಂಗಳುರು ಕೇಂದ್ರ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ನಟ ಪ್ರಕಾಶ್ ರೈ ಈ ಚುನಾವಣೆಯಲ್ಲಿ ಹೀನಾಯವಾಗಿ ಸೋಲನುಭವಿಸಿದ್ದಾರೆ. ಈ ಸಾಲಿನ ಜನಾದೇಶದಲ್ಲಿ ಬಿಜೆಪಿಯ ಪಿಸಿ ಮೋಹನ್ ವಿಜಯದತ್ತ ದಾಪುಗಾಲಿಕ್ಕಿದ್ದು ಇದಕ್ಕೆ ಕಾಂಗ್ರೆಸ್ ನ ರಿಜ್ವಾನ್ ಅರ್ಷದ್ ಪ್ರಬಲ ಪೈಪೋಟಿ ಒಡ್ಡಿದ್ದಾರೆ. 
ಇದರ ನಡುವೆ ಪ್ರಕಾಶ್ ರೈ ತಮ್ಮ ಸೋಲನ್ನು ಒಪ್ಪಿಕೊಂಡಿದ್ದು "ನನಗೆ ಸರಿಯಾಗಿಯೇ ಕಪಾಳಮೋಕ್ಷವಾಗಿದೆ. ಮುಂಚಿಗಿಂತಲೂ ಹೆಚ್ಚು ಟ್ರೋಲ್, ಬೈಗುಳಗಳನ್ನು ನಾನು ಭವಿಷ್ಯದಲ್ಲಿ ನೋಡಲಿದ್ದೇನೆ. ಆದರೆ ನನ್ನ ದಾರಿಯಲ್ಲಿ ನಾನು ಮುಂದುವರಿಯುತ್ತೇನೆ, ನನ್ನ ಅಭಿಪ್ರಾಯಕ್ಕೆ ನಾನು ಅಂಟಿಕೊಳ್ಳುತ್ತೇನೆ. ಕೋಮುವಾದಿ ಭಾರತ ಮತ್ತೆ ಮುಂದುವರಿಯಲಿದೆ, ನನ್ನ ಕಷ್ಟದ ದಿನಗಳು ಇದೀಗ ಪ್ರಾರಂಭವಾಗಿದೆ.ಈ ಪ್ರಯಾಣದಲ್ಲಿ ನನ್ನೊಡನೆ ಕೈಜೋಡಿಸಿದ ಎಲ್ಲರಿಗೆ ಕೃತಜ್ಞತೆಗಳು" ಪ್ರಕಾಶ್ ರೈ ಟ್ವೀಟ್ ಮಾಡಿ ತಮ್ಮ ಹತಾಶೆ ವ್ಯಕ್ತಪಡಿಸಿದ್ದಾರೆ.
ENWJ1790

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

Video: 80 ಸಾವಿರ ಹಣವಿದ್ದ ಬ್ಯಾಗ್ ನಾಪತ್ತೆ, ಮೇಲಿಂದ ಕೋತಿಯಿಂದ ಹಣದ ಸುರಿಮಳೆ! ಸಿಕ್ಕಿದೆಷ್ಟು ಗೊತ್ತಾ?

SCROLL FOR NEXT