ಡಾ ಅವಿನಾಶ್ ಜಾಧವ್ 
ಕರ್ನಾಟಕ

ಚಿಂಚೋಳಿ ವಿಧಾನಸಭೆ ಉಪ ಚುನಾವಣೆ: ಬಿಜೆಪಿ ಅಭ್ಯರ್ಥಿ ಡಾ.ಅವಿನಾಶ್ ಜಾಧವ್ ಗೆ ಗೆಲುವು

ಚಿಂಚೋಳಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಡಾ. ಉಮೇಶ್ ಜಾಧವ್ ಪುತ್ರ ಅವಿನಾಶ್ ...

ಕಲಬುರಗಿ: ಚಿಂಚೋಳಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಡಾ. ಉಮೇಶ್ ಜಾಧವ್ ಪುತ್ರ ಅವಿನಾಶ್ ಜಾಧವ್ ಗೆಲುವು ಸಾಧಿಸಿದ್ದಾರೆ.
ಡಾ.ಉಮೇಶ್ ಜಾಧವ್ ಅವರ ರಾಜೀನಾಮೆಯಿಂದಾಗಿ ಕ್ಷೇತ್ರಕ್ಕೆ ಉಪ ಚುನಾವಣೆ ಎದುರಾಗಿತ್ತು. ಬಿಜೆಪಿಯಿಂದ ಡಾ.ಅವಿನಾಶ್ ಜಾಧವ್, ಕಾಂಗ್ರೆಸ್-ಜೆಡಿಎಸ್ ಮೈತ್ರಿಕೂಟದಿಂದ ಸುಭಾಷ್ ರಾಥೋಡ್ ಅವರು ಕಣದಲ್ಲಿದ್ದರು. ಮೇ 19ರಂದು ಚುನಾವಣೆ ನಡೆದಿತ್ತು. ಒಟ್ಟು 17 ಅಭ್ಯರ್ಥಿಗಳು ಕಣದಲ್ಲಿದ್ದು, ಬಿಜೆಪಿ ಮತ್ತು ಮೈತ್ರಿಕೂಟದ ನಡುವೆ ಪೈಪೋಟಿ ಎದುರಾಗಿತ್ತು.
ಚಿಂಚೋಳಿ ಕ್ಷೇತ್ರದ ಉಪ ಚುನಾವಣೆ ಮಲ್ಲಿಕಾರ್ಜುನ ಖರ್ಗೆ ಮತ್ತು ಡಾ.ಉಮೇಶ್ ಜಾಧವ್ ನಡುವಿನ ಪ್ರತಿಷ್ಠೆಯ ಕಣಣವಾಗಿತ್ತು. ಡಾ.ಉಮೇಶ್ ಜಾಧವ್ ಪುತ್ರ ಡಾ.ಅವಿನಾಶ್ ಜಾಧವ್ ಸೋಲಿಸಬೇಕು ಎಂದು ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಪಣ ತೊಟ್ಟಿದ್ದರು. ಆದರೆ ಅದು ಸಾಧ್ಯವಾಗಿಲ್ಲ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

SCROLL FOR NEXT