ಜಗ್ಗೇಶ್, ಬಿ.ಎಸ್. ಯಡಿಯೂರಪ್ಪ 
ಕರ್ನಾಟಕ

ಎಲ್ಲೆಲ್ಲೂ ಕೇಸರಿ ಗರ್ಜನೆ, ಸ್ವಾಭಿಮಾನಿ ಭಾರತೀಯರ ಹೆಮ್ಮೆಯ ದಿನ- ನವರಸ ನಾಯಕ ಜಗ್ಗೇಶ್ ಟ್ವೀಟ್

ಬಿಜೆಪಿ ಪಕ್ಷದ ಈ ಅಭೂತಪೂರ್ವ ಸಾಧನೆಯನ್ನು ಸ್ವಾಗತಿಸಿ ಚಲನಚಿತ್ರ ನಟ ಹಾಗೂ ಪಕ್ಷದ ಕಾರ್ಯಕರ್ತರು ಆಗಿರುವ ನವರಸ ನಾಯಕ ಜಗ್ಗೇಶ್ ಟ್ವೀಟ್ ಮಾಡಿದ್ದಾರೆ.

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್ ಡಿಎ ಮೈತ್ರಿಕೂಟ ಮ್ಯಾಜಿಕ್ ನಂಬರ್ 272ನ್ನು ಮೀರಿ 350ರ ಗಡಿ ಸಮೀಪಿಸುತ್ತಿದ್ದು, ಜಯದ ನಾಗಲೋಟದತ್ತ ದಾಪುಗಾಲು ಹಾಕಿದೆ.  ಕೇಂದ್ರದಲ್ಲಿ ಈ ಬಾರಿಯೂ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ರಚನೆಯಾಗುವ ಸ್ಪಷ್ಟ ಸೂಚನೆ ಸಿಕ್ಕಿದೆ.

ದಕ್ಷಿಣ ರಾಜ್ಯಗಳ ಪೈಕಿ ಕರ್ನಾಟಕದಲ್ಲಿ ಬಿಜೆಪಿ 24 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದು, ಈ ಬಾರಿ ಉತ್ತಮ ಸಾಧನೆಯತ್ತ ಹೆಜ್ಜೆ ಹಾಕಿದ್ದಾರೆ. ಬಿಜೆಪಿ ಪಕ್ಷದ ಈ ಅಭೂತಪೂರ್ವ ಸಾಧನೆಯನ್ನು ಸ್ವಾಗತಿಸಿ  ಚಲನಚಿತ್ರ ನಟ ಹಾಗೂ ಪಕ್ಷದ ಕಾರ್ಯಕರ್ತರು ಆಗಿರುವ ನವರಸ ನಾಯಕ ಜಗ್ಗೇಶ್  ಟ್ವೀಟ್ ಮಾಡಿದ್ದಾರೆ.

ಅದ್ಭುತ, ಅತ್ಯಧ್ಬುತ... ಸ್ವಾಭಿಮಾನಿ ಭಾರತೀಯರ ಹೆಮ್ಮೆಯ ದಿನ....ಸಂಭವಾಮಿ ಯುಗೇ ಯುಗೆ ಎಂದು ಟ್ವೀಟ್ ಮಾಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕಾ ಮೇಲೆ ಭಾರತ ನಂಬಲಸಾಧ್ಯ ತೆರಿಗೆಯನ್ನು ವಿಧಿಸಿದ್ದು, ಇದು ವಿಶ್ವದಲ್ಲೇ ಅತ್ಯಧಿಕ: ಸುಂಕಾಸ್ತ್ರ ಕ್ರಮಕ್ಕೆ ಟ್ರಂಪ್ ಸಮರ್ಥನೆ

ನಿಮ್ಮ-ಭಾರತ ಸಂಬಂಧಕ್ಕೆ ನಮ್ಮ ತಕರಾರಿಲ್ಲ ಆದರೆ, ನಮ್ಮ ಬಾಂಧವ್ಯ ಗಟ್ಟಿಗೊಳಿಸೋಣ: ರಷ್ಯಾಗೆ ಪಾಕ್ ಮನವಿ

ಎರಡು ಗಂಟೆ ಮಳೆ - 20 ಕಿ.ಮೀ. ಟ್ರಾಫಿಕ್ ಜಾಮ್: ಮಿಲೇನಿಯಮ್ ಸಿಟಿ ನಗರಾಭಿವೃದ್ಧಿ ಟ್ರಿಪಲ್ ಎಂಜಿನ್ ಮಾದರಿ: BJP ಕಾಲೆಳೆದ ಕಾಂಗ್ರೆಸ್!

'ಸ್ವಾತಂತ್ರ್ಯ ಹೋರಾಟದಲ್ಲಿ ಯಾರ ಮನೆ ನಾಯಿ ಭಾಗವಹಿಸಿತ್ತೆಂದು ಬಹಿರಂಗ ಪಡಿಸಲಿ: ರಾಜ್ಯ ಸರ್ಕಾರದಲ್ಲಿ ಬಚ್ಚಲುಬಾಯಿ ಮಂತ್ರಿಗಳು!'

ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚನೆ "ಐತಿಹಾಸಿಕ ನಿರ್ಧಾರ"; ಐದು ಪಾಲಿಕೆಗೆ ಆಯುಕ್ತರ ನೇಮಕ

SCROLL FOR NEXT