ಜಿ.ಎಸ್.ಬಸವರಾಜು 
ಕರ್ನಾಟಕ

ಮನಮೋಹನ್ ಸಿಂಗ್ ಭಾರತದ ಮುಂದಿನ ಪ್ರಧಾನಿ: ಜಿ.ಎಸ್.ಬಸವರಾಜು ಎಡವಟ್ಟು

ಮನಮೋಹನ್ ಸಿಂಗ್ ಭಾರತದ ಮುಂದಿನ ಪ್ರಧಾನಿಯಾಗಲಿದ್ದಾರೆ ಎಂದು ಬಿಜೆಪಿ ನಾಯಕ, ತುಮಕೂರು ಕ್ಷೇತ್ರದ ಅಭ್ಯರ್ಥಿ ಜಿ.ಎಸ್.ಬಸವರಾಜು ಹೇಳಿದ್ದು ಕೇಸರಿ ಪಕ್ಷವನ್ನು ಮುಜುಗರಕ್ಕೀಡುಮಾಡಿದ್ದಾರೆ.

ತುಮಕೂರು: ಮನಮೋಹನ್ ಸಿಂಗ್ ಭಾರತದ ಮುಂದಿನ ಪ್ರಧಾನಿಯಾಗಲಿದ್ದಾರೆ ಎಂದು ಬಿಜೆಪಿ ನಾಯಕ, ತುಮಕೂರು ಕ್ಷೇತ್ರದ ಅಭ್ಯರ್ಥಿ ಜಿ.ಎಸ್.ಬಸವರಾಜು ಹೇಳಿದ್ದು ಕೇಸರಿ ಪಕ್ಷವನ್ನು ಮುಜುಗರಕ್ಕೀಡುಮಾಡಿದ್ದಾರೆ.
ತುಮಕೂರು ಕ್ಷೇತ್ರದ ಮತ ಎಣಿಕೆ ಕೇಂದ್ರಕ್ಕೆ ಆಗಮಿಸಿದ ಬಸವರಾಜು ಅಲ್ಲಿನ ವಿಶ್ರಾಂತಿ ಕೊಠಡಿಯಲ್ಲಿ ಸುದ್ದಿಗಾರರೊಡನೆ ಮಾತನಾಡುತ್ತಾ "ಮನಮೋಹನ್ ಸಿಂಗ್ ಭಾರತದ ಮುಂದಿನ ಪ್ರಧಾನಿಯಾಗಲಿದ್ದಾರೆ" ಎಂದು ಎಡವಟ್ಟು ಹೇಳಿಕೆ ನಿಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT