ವಿ. ಶ್ರೀನಿವಾಸ್ ಪ್ರಸಾದ್ 
ಕರ್ನಾಟಕ

ಚಾಮರಾಜನಗರ: ಗುರು - ಶಿಷ್ಯರ ರೋಚಕ ಹಣಾಹಣಿಯಲ್ಲಿ ಪ್ರಸಾದ್ ಗೆ ಗೆಲುವು

ಅಂತಿಮ ಸುತ್ತಿನ ಮತ ಎಣಿಕೆ ವರೆಗೂ ರೋಚಕ ಹಣಾಹಣಿ ಏರ್ಪಟ್ಟಿದ್ದ ಚಾಮರಾಜನಗರ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ ವಿ. ಶ್ರೀನಿವಾಸ್ ಪ್ರಸಾದ್ 341 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.

ಚಾಮರಾಜನಗರ: ಅಂತಿಮ ಸುತ್ತಿನ ಮತ ಎಣಿಕೆ ವರೆಗೂ ರೋಚಕ ಹಣಾಹಣಿ ಏರ್ಪಟ್ಟಿದ್ದ ಚಾಮರಾಜನಗರ ಲೋಕಸಭಾ ಕ್ಷೇತ್ರದಿಂದ  ಬಿಜೆಪಿ ಅಭ್ಯರ್ಥಿ ವಿ. ಶ್ರೀನಿವಾಸ್ ಪ್ರಸಾದ್ ಸಾವಿರಕ್ಕೂ ಹೆಚ್ಚು ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.

ರಾಜಕೀಯದಲ್ಲಿ ಗುರು- ಶಿಷ್ಯರಾಗಿದ್ದ ವಿ. ಶ್ರೀನಿವಾಸ್ ಪ್ರಸಾದ್ ಹಾಗೂ  ಆರ್. ಧ್ರುವ ನಾರಾಯಣ್ ನಡುವಣ ಆರಂಭದಿಂದಲೂ ತೀವ್ರ ಪೈಪೋಟಿ ಏರ್ಪಟ್ಟಿತ್ತು. ಆರಂಭದಲ್ಲಿ ಮುನ್ನಡೆ ಕಾಯ್ದುಕೊಂಡಿದ್ದ ವಿ. ಶ್ರೀನಿವಾಸ್ ಪ್ರಸಾದ್ ನಂತರ ಕೆಲ ಸುತ್ತುಗಳು  ಹಿನ್ನೆಡೆ ಅನುಭವಿಸಿದರು. ಆದರೆ,  ಕಡೆಯ 20 ನೇ ಸುತ್ತಿನಲ್ಲಿ ಮುನ್ನಡೆ ಕಾಯ್ದುಕೊಳ್ಳುವಲ್ಲಿ ಯಶಸ್ವಿಯಾದರು.

ಮತ ಎಣಿಕೆಯ ಕೊನೆಯ ಸುತ್ತಿನಲ್ಲಿ ಸಾವಿರಕ್ಕೂ ಹೆಚ್ಚು ಮತಗಳ ಅಂತರದಿಂದ  ಧ್ರುವ ನಾರಾಯಣ್ ಅವರನ್ನು ಮಣಿಸಿ ರೋಚಕ ರೀತಿಯಲ್ಲಿ ವಿ. ಶ್ರೀನಿವಾಸ್ ಪ್ರಸಾದ್ ಗೆಲುವಿನ ನಗೆ ಬೀರಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT