ದೇಶ

ಮೋದಿ ಗೆಲವಿಗೆ ಮುಸ್ಲಿಮರೂ ಕಾರಣ: ಅಜಂಗೆ 'ಜ್ಞಾನೋದಯ'

2014ರ ಲೋಕಸಭೆ ಚುನಾವಣೆಯಲ್ಲಿ ನರೇಂದ್ರ ಮೋದಿ ಅವರ ಗೆಲವಿಗೆ..

ರಾಂಪುರ: 2014ರ ಲೋಕಸಭೆ ಚುನಾವಣೆಯಲ್ಲಿ ನರೇಂದ್ರ ಮೋದಿ ಅವರ ಗೆಲವಿಗೆ ಮುಸ್ಲಿಮರು ತಮ್ಮದೇ ಆದ ಕೊಡುಗೆ ನೀಡಿದ್ದಾರೆ. ಈ ಮೂಲಕ ಮುಸ್ಲಿಮರು ತಮ್ಮದು 'ಜಾತ್ಯತೀತ' ಸಮುದಾಯ ಎಂಬುದನ್ನು ಸಾಬೀತುಪಡಿಸಿದ್ದಾರೆ.
ಹೀಗೆಂದು ಹೇಳಿದ್ದು ಬೇರ್ಯಾರೂ ಅಲ್ಲ. ಕಾರ್ಗಿಲ್ ಯುದ್ಧದಲ್ಲಿ ಭಾರತ ಜಯಗಳಿಸಲು ಮುಸ್ಲಿಂ ಯೋಧರು ಕಾರಣ ಎಂಬ ಹೇಳಿಕೆ ನೀಡಿ ವಿವಾದಕ್ಕೆ ಗುರಿಯಾಗಿದ್ದ ಎಸ್ಪಿ ನಾಯಕ ಅಜಂ ಖಾನ್. ಚುನಾವಣೆಯ ಸಮಯದಲ್ಲಿ ಮೋದಿ ವಿರುದ್ಧ ಅನೇಕ ಬಾರಿ ತಲೆಹರಟೆ, ಪ್ರಚೋದನಕಾರಿ ಮಾತುಗಳನ್ನಾಡಿ ಆಯೋಗದ ಕೆಂಗಣ್ಣಿಗೆ ಗುರಿಯಾಗಿದ್ದ ಅಜಂ ಖಾನ್‌ಗೆ ಫಲಿತಾಂಶ ಬಂದ ನಂತರ ಒಮ್ಮಿಂದೊಮ್ಮೆಲೇ 'ಜ್ಞಾನೋದಯ'ವಾಗಿದೆ.
ಸೋಮವಾರ ಉತ್ತರಪ್ರದೇಶದಲ್ಲಿ ಮಾತನಾಡಿದ ಖಾನ್, ಚುನಾವಣೆಯಲ್ಲಿ ನರೇಂದ್ರ ಮೋದಿಯವರ ವಿಜಯವು ಭಾರತೀಯ ಮುಸ್ಲಿಮರು ಜಾತ್ಯತೀತವಾದಿಗಳು ಎಂಬುದನ್ನು ತೋರಿಸಿಕೊಟ್ಟಿದೆ ಎಂದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT