ರಾಜ್ಯ

ರಮ್ಯಾಗೆ ಸಿಎಂ ಪದವಿ ನೀಡಲಿ!

ರಮ್ಯಾ ಅವರಿಗೆ ಸಚಿವ ಸ್ಥಾನವಷ್ಟೇ ಅಲ್ಲ ಸಿಎಂ ಪದವಿ ನೀಡಿದರೂ ಸಂತೋಷ...!

ಬೆಂಗಳೂರು: ಮಾಜಿ ಸಂಸದೆ ರಮ್ಯಾ ಅವರಿಗೆ ಸಚಿವ ಸ್ಥಾನವಷ್ಟೇ ಅಲ್ಲ ಮುಖ್ಯಮಂತ್ರಿ ಪದವಿ ನೀಡಿದರೂ ಸಂತೋಷ...! ಇದು ವಸತಿ ಸಚಿವ ಅಂಬರೀಷ್ ಅವರ ಅಭಿಪ್ರಾಯ.
ರಮ್ಯಾ ಸೋಲಿಗೆ ಅಂಬರೀಷ್ ಕಾರಣ ಎಂಬ ಆರೋಪದ ಮಧ್ಯೆಯೇ ಅವರಿಗೆ ಸಚಿವ ಸ್ಥಾನ ನೀಡುವ ಮಾತುಗಳು ಕೇಳಿ ಬರುತ್ತಿವೆ. ಇದಕ್ಕೆ ನಿಮ್ಮ ಅಭಿಪ್ರಾಯವೇನು ? ಎಂದು ಸುದ್ದಿಗಾರರು ಪ್ರಶ್ನಿಸಿದಾಗ ಈ ರೀತಿ ಪ್ರತಿಕ್ರಿಯೆ ನೀಡಿದ್ದಾರೆ.
ಮಂಡ್ಯದಲ್ಲಿ ರಮ್ಯಾ ಸೋಲಿಗೆ ನಾನು ಕಾರಣವಲ್ಲ. ದೇಶಾದ್ಯಂತ ಮೋದಿ ಅಲೆ ಇದ್ದರೂ ಮಂಡ್ಯದಲ್ಲಿ ನಾವು ಬಿಜೆಪಿ ಅಭ್ಯರ್ಥಿಯ ಠೇವಣಿ ಕಳೆದಿದ್ದೇವೆ. ಹೀಗಾಗಿ ಕಾಂಗ್ರೆಸ್ ಸೋಲಿಗೆ ನಾನು ಕಾರಣ ಎಂಬ ಆರೋಪದಲ್ಲಿ ಹುರುಳಿಲ್ಲ ಎಂದು ಹೇಳಿದರು. ಚುನಾವಣೆಯಲ್ಲಿ ಸೋಲು-ಗೆಲುವು ಸಾಮಾನ್ಯ. ಚುನಾವಣೆ ಜೂಜಾಟವಿದ್ದಂತೆ. ನಾನು ಪಕ್ಷದ ಅಭ್ಯರ್ಥಿಯ ಗೆಲುವಿಗೆ ಶಕ್ತಿ ಮೀರಿ ಪ್ರಯತ್ನಿಸಿದ್ದೇನೆ. ಮುಂದಿನ ಚುನಾವಣೆಗಳಲ್ಲಿ ರಮ್ಯಾ ಅತ್ಯಧಿಕ ಮತಗಳಿಂದ ಗೆಲ್ಲಬಹುದು ಎಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

US-Iran conflict: ತೈಲ ಸಾಗಣೆ ನಿಂತರೆ ಇದೂವರೆಗೆ ನಡೆಸಿದ್ದಕ್ಕಿಂತ 20 ಪಟ್ಟು ಹೆಚ್ಚು ದಾಳಿ: ಇರಾನ್‌ಗೆ ಟ್ರಂಪ್ ಕಠಿಣ ಎಚ್ಚರಿಕೆ

ಆಹಾರ, ಶೂ, ಸಮವಸ್ತ್ರ ಎಲ್ಲಾ ಸೌಲಭ್ಯಗಳಿದ್ದರೂ ಸರ್ಕಾರಿ ಶಾಲೆಗಳಲ್ಲಿ ದಾಖಲಾತಿ ಕುಸಿತ: ಸರ್ಕಾರ ವಿಷಾದ

'ದೆಹಲಿಯಲ್ಲಿ ಯಾರನ್ನು ಭೇಟಿ ಮಾಡಿದ್ದೇನೆ ಎಂದು ಬಹಿರಂಗಪಡಿಸುವುದಿಲ್ಲ, ಬೆಂಗಳೂರಿನಲ್ಲಿ ಶಾಸಕರಿಗೆ ಡಿನ್ನರ್ ಮೀಟಿಂಗ್ ಏರ್ಪಡಿಸಿದ್ದೇನೆ': ಡಿ ಕೆ ಶಿವಕುಮಾರ್-Video

ಹೆಜ್ಬೊಲ್ಲಾಹ್‌ ಹೆಡೆಮುರಿ ಕಟ್ಟಿದ ಇಸ್ರೇಲ್; ದಕ್ಷಿಣ ಲೆಬನಾನ್ ನಲ್ಲಿದ್ದ ಉಗ್ರ ಸಂಘಟನೆ ಮುಖ್ಯಸ್ಥನ ಭೀಕರ ಹತ್ಯೆ!

'ಪ್ರಧಾನಿ ಮೋದಿ ಇಸ್ರೇಲ್ ಮತ್ತು ಇರಾನ್‌ಗೆ ಒಂದು ಫೋನ್ ಕರೆ ಮಾಡಿದ್ರೆ ಯುದ್ಧ ನಿಲ್ಲುತ್ತದೆ': UAE ರಾಯಭಾರಿ ಹುಸೇನ್ ಹಸನ್ ಮಿರ್ಜಾ

SCROLL FOR NEXT