ಮಲೆಗಳಲ್ಲಿ ಮದುಮಗಳು ನಾಟಕದ ದೃಶ್ಯ 
ಕಾರ್ಯಕ್ರಮಗಳು

ಮತ್ತೆ ನಗರದಲ್ಲಿ `ಮಲೆಗಳಲ್ಲಿ ಮದುಮಗಳು'

ಮಲೆಗಳಲ್ಲಿ ಮದುಮಗಳು' ನಗರದಲ್ಲಿ ಮತ್ತೆ ಅನಾವರಣಗೊಳ್ಳಲಿದ್ದಾಳೆ. ನಗರದ ಜನತೆ ಕಾತರದಿಂದ ಕಾಯುತ್ತಿರುವ ...

ಬೆಂಗಳೂರು: `ಮಲೆಗಳಲ್ಲಿ ಮದುಮಗಳು' ನಗರದಲ್ಲಿ ಮತ್ತೆ ಅನಾವರಣಗೊಳ್ಳಲಿದ್ದಾಳೆ. ನಗರದ ಜನತೆ ಕಾತರದಿಂದ ಕಾಯುತ್ತಿರುವ ನಾಟಕದ ಮೂರನೇ ಆವೃತ್ತಿ
ಮತ್ತೆ ಬೆಂಗಳೂರಿಗೆ ಬರುತ್ತಿದೆ. ರಾಷ್ಟ್ರೀಯ ನಾಟಕ ಶಾಲೆ ವತಿಯಿಂದ ಕುವೆಂಪು ಅವರ ಜನಪ್ರಿಯ ನಾಟಕ `ಮಲೆಗಳಲ್ಲಿ ಮದುಮಗಳು' ಫೆ.16ರಿಂದ ಮಾರ್ಚ್ 21ರವರೆಗೆ ಪ್ರತಿ ಸೋಮವಾರ, ಬುಧವಾರ, ಶುಕ್ರವಾರ, ಶನಿವಾರ ರಾತ್ರಿ 8.30ಕ್ಕೆ ಮಲ್ಲತ್ತಹಳ್ಳಿಯ ಕಲಾಗ್ರಾಮದಲ್ಲಿ ನಡೆಯಲಿದೆ. ವೈ.ಕೆ. ರಂಗಸ್ವಾಮಿ ರಂಗರೂಪ ನೀಡಲಿದ್ದು, ಹಂಸಲೇಖ ಅವರ ಸಂಗೀತ, ಶಶಿಧರ ಅಡಪ ಅವರ ರಂಗವಿನ್ಯಾಸದಲ್ಲಿ, ಸಿ. ಬಸವಲಿಂಗಯ್ಯ ಅವರ ನಿರ್ದೇಶನದಲ್ಲಿ 9 ಗಂಟೆಗಳ ರಂಗ ಪ್ರಯೋಗ  ಮೂಡಿಬರಲಿದೆ. ಟಿಕೆಟ್ ದರ ರು. 200, ವಿದ್ಯಾರ್ಥಿಗಳಿಗೆ ರು. 150. ಕಲಾಗ್ರಾಮದಲ್ಲಿ ಟಿಕೆಟ್ ಲಭ್ಯ. ಇದಲ್ಲದೆ ಬುಕ್ ಮೈಷೋನಲ್ಲೂ ಟಿಕೆಟ್ ಬುಕ್ ಮಾಡಬಹುದು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

ಬಿಕಿನಿ ಧರಿಸಿರುವ ಮಹಿಳೆಯರ ಜೊತೆಗೆ ಸ್ಟೀಫನ್ ಹಾಕಿಂಗ್! Epstein ಫೈಲ್ಸ್ ನಲ್ಲಿ ಪೋಟೋ ಬಿಡುಗಡೆ

'The Kerala Story 2: Goes Beyond' ಬಿಡುಗಡೆಗೆ ಕೇರಳ ಹೈಕೋರ್ಟ್ ತಡೆ

ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತ ವರ್ತನೆ: ಪೋಕ್ಸೋ ಕೇಸ್ ದಾಖಲಾಗುತ್ತಿದಂತೆ ಮಲ್ಲಿಕಾರ್ಜುನ ಮುತ್ಯಾ video ರಿಲೀಸ್!

ನೀವು ಪಡೆದ IMF ಬೇಲ್ಔಟ್‌ಗಿಂತ 2 ಪಟ್ಟು ಹೆಚ್ಚು; ಜಾಗಬಿಟ್ಟು ಹೋಗುವುದೇ ಪಾಕ್​ಗಿರುವ ಒಂದೇ ಆಯ್ಕೆ: ವಿಶ್ವಸಂಸ್ಥೆಯಲ್ಲಿ ಭಾರತ ವಾಗ್ದಾಳಿ!

SCROLL FOR NEXT