ಮಲೆಗಳಲ್ಲಿ ಮದುಮಗಳು ನಾಟಕದ ದೃಶ್ಯ 
ಕಾರ್ಯಕ್ರಮಗಳು

ಮತ್ತೆ ನಗರದಲ್ಲಿ `ಮಲೆಗಳಲ್ಲಿ ಮದುಮಗಳು'

ಮಲೆಗಳಲ್ಲಿ ಮದುಮಗಳು' ನಗರದಲ್ಲಿ ಮತ್ತೆ ಅನಾವರಣಗೊಳ್ಳಲಿದ್ದಾಳೆ. ನಗರದ ಜನತೆ ಕಾತರದಿಂದ ಕಾಯುತ್ತಿರುವ ...

ಬೆಂಗಳೂರು: `ಮಲೆಗಳಲ್ಲಿ ಮದುಮಗಳು' ನಗರದಲ್ಲಿ ಮತ್ತೆ ಅನಾವರಣಗೊಳ್ಳಲಿದ್ದಾಳೆ. ನಗರದ ಜನತೆ ಕಾತರದಿಂದ ಕಾಯುತ್ತಿರುವ ನಾಟಕದ ಮೂರನೇ ಆವೃತ್ತಿ
ಮತ್ತೆ ಬೆಂಗಳೂರಿಗೆ ಬರುತ್ತಿದೆ. ರಾಷ್ಟ್ರೀಯ ನಾಟಕ ಶಾಲೆ ವತಿಯಿಂದ ಕುವೆಂಪು ಅವರ ಜನಪ್ರಿಯ ನಾಟಕ `ಮಲೆಗಳಲ್ಲಿ ಮದುಮಗಳು' ಫೆ.16ರಿಂದ ಮಾರ್ಚ್ 21ರವರೆಗೆ ಪ್ರತಿ ಸೋಮವಾರ, ಬುಧವಾರ, ಶುಕ್ರವಾರ, ಶನಿವಾರ ರಾತ್ರಿ 8.30ಕ್ಕೆ ಮಲ್ಲತ್ತಹಳ್ಳಿಯ ಕಲಾಗ್ರಾಮದಲ್ಲಿ ನಡೆಯಲಿದೆ. ವೈ.ಕೆ. ರಂಗಸ್ವಾಮಿ ರಂಗರೂಪ ನೀಡಲಿದ್ದು, ಹಂಸಲೇಖ ಅವರ ಸಂಗೀತ, ಶಶಿಧರ ಅಡಪ ಅವರ ರಂಗವಿನ್ಯಾಸದಲ್ಲಿ, ಸಿ. ಬಸವಲಿಂಗಯ್ಯ ಅವರ ನಿರ್ದೇಶನದಲ್ಲಿ 9 ಗಂಟೆಗಳ ರಂಗ ಪ್ರಯೋಗ  ಮೂಡಿಬರಲಿದೆ. ಟಿಕೆಟ್ ದರ ರು. 200, ವಿದ್ಯಾರ್ಥಿಗಳಿಗೆ ರು. 150. ಕಲಾಗ್ರಾಮದಲ್ಲಿ ಟಿಕೆಟ್ ಲಭ್ಯ. ಇದಲ್ಲದೆ ಬುಕ್ ಮೈಷೋನಲ್ಲೂ ಟಿಕೆಟ್ ಬುಕ್ ಮಾಡಬಹುದು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel