ಬೆಂಗಳೂರಿನ ಬಸವನಗುಡಿಯಲ್ಲಿರುವ ದೊಡ್ಡ ಗಣೇಶ 
ಗಣೇಶ ಚತುರ್ಥಿ

ರಾಜ್ಯದ ವಿವಿಧ ಗಣೇಶ ದೇವಾಲಯಗಳು

ಕರ್ನಾಟಕದಲ್ಲಿರುವ ವಿವಿಧ ಗಣೇಶ ದೇವಾಲಯಗಳ ಪರಿಚಯ ಇಲ್ಲಿದೆ.

ಕರ್ನಾಟಕದಲ್ಲಿರುವ ವಿವಿಧ ಗಣೇಶ ದೇವಾಲಯಗಳ ಪರಿಚಯ ಇಲ್ಲಿದೆ.

ಇಡಗುಂಜಿ ಗಣಪತಿ



ಉತ್ತರ ಕರ್ನಾಟಕದ ಹೊನ್ನಾವರ ತಾಲೂಕಿನಲ್ಲಿರುವ ಇಡಗುಂಜಿ ಗಣಪತಿ ಕರ್ನಾಟಕದ ಪ್ರಸಿದ್ಧ ದೇವಾಲಯಗಳಲ್ಲೊಂದಾಗಿದೆ. ಒಂದು ಕೈಯಲ್ಲಿ ಮೋದಕ ಮತ್ತು ಇನ್ನೊಂದು ಕೈಯಲ್ಲಿ ಕಮಲವನ್ನು ಹಿಡಿದಿರುವ ಇಲ್ಲಿನ ಗಣೇಶನ್ನು ನೋಡಲು ವರ್ಷಕ್ಕೆ 1 ಮಿಲಿಯನ್ ಗಿಂತಲೂ ಹೆಚ್ಚು ಜನರು ಬರುತ್ತಾರೆ. ಮುನಿಗಳು ವಾಸಿಸುತ್ತಿದ್ದ ಕುಂಜಾರಣ್ಯ ಎಂಬ ಪ್ರದೇಶವೇ ಆಮೇಲೆ ಇಡಗುಂಜಿ ಆಯಿತೆಂಬುದು ಇಲ್ಲಿನ ಐತಿಹ್ಯ.

ಆನೆ ಗುಡ್ಡೆ ಗಣೇಶ, ಕುಂಬಾಶಿ



ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಆನೆಗುಡ್ಡೆ ಗ್ರಾಮದಲ್ಲಿ ಈ  ದೇವಾಲಯವಿದೆ. ಕುಂಭಾಶಿ ಎಂದೂ ಈ ಗ್ರಾಮವನ್ನು ಕರೆಯುತ್ತಿದ್ದು, ಇಲ್ಲಿನ ಗಣಪತಿಗೆ ಸಿದ್ಧಿ ವಿನಾಯಕ ಮತ್ತು ಸರ್ವ ಸಿದ್ಧಿ ಪ್ರದಾಯಕ ಎಂಬ ಹೆಸರೂ ಇದೆ. ಕರಾವಳಿ ಕರ್ನಾಟಕ (ಪರಶುರಾಮ ಕ್ಷೇತ್ರ) ದಲ್ಲಿನ  ಏಳು ಮುಕ್ತಿ ಸ್ಥಳಗಳಲ್ಲಿ ಒಂದಾಗಿದೆ ಆನೆ ಗುಡ್ಡೆ.

ಸಾಸಿವೆಕಾಲು ಗಣೇಶ



ಹಂಪಿಯ ಹೇಮಕುಂಟ ಗುಡ್ಡೆಯಲ್ಲಿ ನೆಲೆಸಿರುವ ಈ ಗಣೇಶ ದೇವಾಲಯದಲ್ಲಿ ಗಣೇಶನ ವಿಗ್ರಹವು 2.4 ಮೀಟರ್ ನಷ್ಟು ಎತ್ತರವಿದೆ.

ಕಡಲೆ ಕಾಳು ಗಣೇಶ ಹಂಪಿ


 ಹಂಪಿಯ ಹೇಮಕುಂಟ ಗುಡ್ಡದಲ್ಲಿರುವ  4.5 ಮೀಟರ್  ಎತ್ತರವಿರುವ ಗಣೇಶನ ಮೂರ್ತಿ ಇದಾಗಿದೆ


ಗಣೇಶ , ಗೊನ್ನಾಗರ್


ರಾಮದುರ್ಗದ ಗೊನ್ನಗರ್ನಲ್ಲಿ ಈ  ದೇವಾಲಯವಿದೆ.



ಬೆಂಗಳೂರಿನ ದೊಡ್ಡ ಗಣೇಶ


ಬೆಂಗಳೂರಿನ ಬಸವನಗುಡಿಯಲ್ಲಿದೆ ದೊಡ್ಡ ಗಣೇಶನ ದೇವಾಲಯ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ