ಸಾಂದರ್ಭಿಕ ಚಿತ್ರ 
ಆರೋಗ್ಯ-ಜೀವನಶೈಲಿ

ಅಂಗಾಂಗ ದಾನ, ತಮಿಳು ನಾಡು ಮುಂದು: ಆರೋಗ್ಯ ಸಚಿವ

ತಮಿಳುನಾಡಿನಲ್ಲಿ ೨೦೦೮ ರಿಂದ ಅಂಗ ಕಸಿ ಕೇಂದ್ರವನ್ನು ಸ್ಥಾಪಿಸಿದಾಗಲಿಂದಲು ೬೩೮ ಜನ ಅಂಗದಾನ ಮಾಡಿ ೩೦೦೦ಕ್ಕು ಹೆಚ್ಚು ಜನ ಇದರ ಫಲಾನುಭವಿಗಳಾಗಿದ್ದಾರೆ

ಚೆನ್ನೈ: ತಮಿಳುನಾಡಿನಲ್ಲಿ ೨೦೦೮ ರಿಂದ ಅಂಗ ಕಸಿ ಕೇಂದ್ರವನ್ನು ಸ್ಥಾಪಿಸಿದಾಗಲಿಂದಲು ೬೩೮ ಜನ ಅಂಗದಾನ ಮಾಡಿ ೩೦೦೦ಕ್ಕು ಹೆಚ್ಚು ಜನ ಇದರ ಫಲಾನುಭವಿಗಳಾಗಿದ್ದಾರೆ ಮತ್ತು ಇದು ದೇಶದಲ್ಲೇ ಅತಿ ಹೆಚ್ಚು ಎಂದು ರಾಜ್ಯದ ಆರೋಗ್ಯ ಸಚಿವ ಸಿ ವಿಜಯ ಭಾಸ್ಕರ್ ತಿಳಿಸಿದ್ದಾರೆ.

ಮೆದುಳು ಸಾವು ಹೊಂದಿದ ರೋಗಿಗಳ ಕುಟುಂಬ ವರ್ಗದವರು ಅಂಗಾಂಗ ದಾನಕ್ಕೆ ಮುಂದು ಬರದ ಹೊರತು ಇದು ಸಾಧ್ಯವಾಗುತ್ತಿರಲಿಲ್ಲ ಎಂದು ಅವರು ತಿಳಿಸಿದ್ದಾರೆ.

ಈ ಅಂಗ ಕಸಿಗಳಲ್ಲಿ ೧೪೪ ಹೃದಯ ಕಸಿ, ೬೯ ಶ್ವಾಸಕೋಶ ಕಸಿ, ೬೩ ಪಿತ್ತಜನಕಾಂಗ ಕಸಿ, ೧೨೩೩ ಕಿಡ್ನಿ ಕಸಿಗಳನ್ನು ಒಳಗೊಂಡಿದೆ ಎಂದು ಅವರು ತಿಳಿಸಿದ್ದಾರೆ.

ಅಂಗ ಕಸಿ ಕೇಂದ್ರವನ್ನು ಸ್ಥಾಪಿಸಲು ಒರಿಸ್ಸಾ ರಾಜ್ಯ ಕೂಡ ಚಿಂತನೆ ನಡೆಸಿದ್ದು ಸಹಾಯ ಮತ್ತು ಸಲಹೆಗಾಗಿ ತಮಿಳು ನಾಡು ಸರ್ಕಾವನ್ನು ಸಂಪರ್ಕಿಸಿದೆ.

ಈ ಕೇಂದ್ರದ ನಿರ್ವಹಣೆಗೆ ರಾಜ್ಯಸರ್ಕಾರ ಬಜೆಟ್ ನಲ್ಲಿ ೪೦೦೦ ಕೋಟಿಯಿಂದ ೮೨೪೫ ಕೋಟಿಗೆ ಅನುದಾನವನ್ನು ಏರಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

'ಆಕೆ ಮಧ್ಯರಾತ್ರಿ 12.30ಕ್ಕೆ ಹೇಗೆ ಹೊರಬಂದಳು?': ಗ್ಯಾಂಗ್ ರೇಪ್ ಕುರಿತು ಮಮತಾ ಬ್ಯಾನರ್ಜಿ ಹೇಳಿಕೆ

ಸರ್ಕಾರಿ ಸಂಸ್ಥೆಗಳು, ಸಾರ್ವಜನಿಕ ಸ್ಥಳಗಳಲ್ಲಿ RSS ಚಟುವಟಿಕೆಗಳನ್ನು ನಿಷೇಧಿಸಿ: ಮುಖ್ಯಮಂತ್ರಿಗೆ ಪ್ರಿಯಾಂಕ್ ಖರ್ಗೆ ಪತ್ರ

RSS ನಿಷೇಧಕ್ಕೆ ಕರೆ: ಸಚಿವ ಪ್ರಿಯಾಂಕ್ ಖರ್ಗೆ ಬೌದ್ಧಿಕ ದಾರಿದ್ರ್ಯತನ ತೋರಿಸುತ್ತದೆ, ಯತ್ನಾಳ್ ಕಿಡಿ!

ಭಾರತ- ಬಾಂಗ್ಲಾದೇಶ ಗಡಿ: ರೂ. 2.82 ಕೋಟಿ ಮೌಲ್ಯದ 'ಚಿನ್ನದ ಬಿಸ್ಕತ್ತು' ಜೊತೆಗೆ ಕಳ್ಳಸಾಗಣೆದಾರನನ್ನು ಬಂಧಿಸಿದ BSF!

SCROLL FOR NEXT