ಸಾಂದರ್ಭಿಕ ಚಿತ್ರ 
ಆರೋಗ್ಯ-ಜೀವನಶೈಲಿ

ಕ್ಯಾನ್ಸರ್ ಪೀಡಿತರಿಗೆ ಕೀಮೋಥೆರಪಿಯಿಂದ ಮುಕ್ತಿ

ಕ್ಯಾನ್ಸರ್ ಜೀವಕೋಶಗಳನ್ನು ಹತೋಟಿಯಲ್ಲಿಡುವ ವಿಧಾನವನ್ನು ವಿಜ್ಞಾನಿಗಳು ಕಂಡುಹಿಡಿದಿದ್ದಾರೆ...

ಕ್ಯಾನ್ಸರ್ ಜೀವಕೋಶಗಳನ್ನು ಹತೋಟಿಯಲ್ಲಿಡುವ ವಿಧಾನವನ್ನು ವಿಜ್ಞಾನಿಗಳು ಕಂಡುಹಿಡಿದಿದ್ದಾರೆ. ಇದರಿಂದಾಗಿ ಕ್ಯಾನ್ಸರ್ ಕೋಶಗಳು ಗುಣಗೊಳ್ಳುವುದನ್ನು ತಡೆಗಟ್ಟಬಹುದಲ್ಲದೆ ಗೆಡ್ಡೆಯ ಗಾತ್ರವನ್ನೂ ಕುಗ್ಗಿಸಬಹುದು.

ಉಲ್ಬಣಗೊಂಡ ಸ್ಥಿತಿಯಲ್ಲಿರುವ ಸ್ತನಕ್ಯಾನ್ಸರ್, ಶ್ವಾಸಕೋಶ,ಮೂತ್ರಪಿಂಡ ಕ್ಯಾನ್ಸರ್ ಅನ್ನೂ ಕೂಡ ರೋಗಸ್ಥ ಜೀವಕೋಶಗಳ ನಿಷ್ಕ್ರಿಯಗೊಳಿಸುವ ಮೂಲಕ ನಾಶ ಮಾಡಬಹುದು ಎಂದು ಫ್ಲೋರಿಡಾದ ಮಯೋ ಕ್ಲಿನಿಕ್‍ನ ವಿಜ್ಞಾನಿಗಳು ಹೇಳಿದ್ದಾರೆ.

ಇದರಿಂದ ಕ್ಯಾನ್ಸರ್ ಪೀಡಿತರು ಕೀಮೋಥೆರಪಿ ಇಲ್ಲದೇ ಗುಣಮುಖ ರಾಗಬಹುದೆಂಬ ಆಶಾಭಾವನೆ ವ್ಯಕ್ತವಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT