ಸಾಂದರ್ಭಿಕ ಚಿತ್ರ 
ಆರೋಗ್ಯ-ಜೀವನಶೈಲಿ

ಕ್ಯಾನ್ಸರ್ ಪೀಡಿತರಿಗೆ ಕೀಮೋಥೆರಪಿಯಿಂದ ಮುಕ್ತಿ

ಕ್ಯಾನ್ಸರ್ ಜೀವಕೋಶಗಳನ್ನು ಹತೋಟಿಯಲ್ಲಿಡುವ ವಿಧಾನವನ್ನು ವಿಜ್ಞಾನಿಗಳು ಕಂಡುಹಿಡಿದಿದ್ದಾರೆ...

ಕ್ಯಾನ್ಸರ್ ಜೀವಕೋಶಗಳನ್ನು ಹತೋಟಿಯಲ್ಲಿಡುವ ವಿಧಾನವನ್ನು ವಿಜ್ಞಾನಿಗಳು ಕಂಡುಹಿಡಿದಿದ್ದಾರೆ. ಇದರಿಂದಾಗಿ ಕ್ಯಾನ್ಸರ್ ಕೋಶಗಳು ಗುಣಗೊಳ್ಳುವುದನ್ನು ತಡೆಗಟ್ಟಬಹುದಲ್ಲದೆ ಗೆಡ್ಡೆಯ ಗಾತ್ರವನ್ನೂ ಕುಗ್ಗಿಸಬಹುದು.

ಉಲ್ಬಣಗೊಂಡ ಸ್ಥಿತಿಯಲ್ಲಿರುವ ಸ್ತನಕ್ಯಾನ್ಸರ್, ಶ್ವಾಸಕೋಶ,ಮೂತ್ರಪಿಂಡ ಕ್ಯಾನ್ಸರ್ ಅನ್ನೂ ಕೂಡ ರೋಗಸ್ಥ ಜೀವಕೋಶಗಳ ನಿಷ್ಕ್ರಿಯಗೊಳಿಸುವ ಮೂಲಕ ನಾಶ ಮಾಡಬಹುದು ಎಂದು ಫ್ಲೋರಿಡಾದ ಮಯೋ ಕ್ಲಿನಿಕ್‍ನ ವಿಜ್ಞಾನಿಗಳು ಹೇಳಿದ್ದಾರೆ.

ಇದರಿಂದ ಕ್ಯಾನ್ಸರ್ ಪೀಡಿತರು ಕೀಮೋಥೆರಪಿ ಇಲ್ಲದೇ ಗುಣಮುಖ ರಾಗಬಹುದೆಂಬ ಆಶಾಭಾವನೆ ವ್ಯಕ್ತವಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

SCROLL FOR NEXT