ಸಾಂದರ್ಭಿಕ ಚಿತ್ರ 
ಆರೋಗ್ಯ-ಜೀವನಶೈಲಿ

ಭಾರತದಲ್ಲಿ ಪ್ರತಿ ವರ್ಷ ಕ್ಯಾನ್ಸರ್ ಗೆ ಐದು ಲಕ್ಷ ಬಲಿ!

ಭಾರತದಲ್ಲಿ ಪ್ರತಿವರ್ಷ ೮ ರಿಂದ ೧೦ ಲಕ್ಷ ಜನರಲ್ಲಿ ಕ್ಯಾನ್ಸರ್ ರೋಗ ಪತ್ತೆಯಾಗುತ್ತದೆ ಅವರಲ್ಲಿ ಸುಮಾರು ೫ ಲಕ್ಷ ಜನ ಸಾವನಪ್ಪುತ್ತಾರೆ

ವಿಶಾಖಪಟ್ನಂ: ಭಾರತದಲ್ಲಿ ಪ್ರತಿವರ್ಷ ೮ ರಿಂದ ೧೦ ಲಕ್ಷ ಜನರಲ್ಲಿ ಕ್ಯಾನ್ಸರ್ ರೋಗ ಪತ್ತೆಯಾಗುತ್ತದೆ ಅವರಲ್ಲಿ ಸುಮಾರು ೫ ಲಕ್ಷ ಜನ ಸಾವನಪ್ಪುತ್ತಾರೆ ಎಂದು ಮಹಾತ್ಮಾ ಗಾಂಧಿ ಕ್ಯಾನ್ಸರ್ ಆಸ್ಪತ್ರೆಯ ಖ್ಯಾತ ಕ್ಯಾನ್ಸರ್ ತಜ್ಞ ವಿ ಮುರಳಿ ಕೃಷ್ಣ ಹೇಳಿದ್ದಾರೆ.

ವಿಶ್ವ ಕ್ಯಾನ್ಸರ್ ದಿನದ ಅಂಗವಾಗಿ ಗೀತಂ ವಿಶ್ವವಿದ್ಯಾಲಯ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಮುರಳಿ ಕೃಷ್ಣ, ೨೦೨೦ರ ವೇಳೆಗೆ ಸ್ತನ ಕ್ಯಾನ್ಸರ್ ಪ್ರಕರಣಗಳು ದ್ವಿಗುಣವಾಗಲಿವೆ ಆದುದರಿಂದ ಜನರಲ್ಲಿ ಇದರ ತಡೆಗೆ ಮತ್ತು ಪತ್ತೆಗೆ ಹೆಚ್ಚಿನ ತಿಳುವಳಿಕೆ ಮೂಡಿಸುವುದು ಅಗತ್ಯ ಎಂದಿದ್ದಾರೆ. ಸ್ವಚ್ಚತೆಯ ಕೊರತೆಯಿಂದಾಗಿ ಗ್ರಾಮೀಣ ಭಾಗಗಳಲ್ಲಿ ಸರ್ವಿಕಲ್ ಕ್ಯಾನ್ಸರ್ ಅತಿ ಹೆಚ್ಚು ಸಂಖ್ಯೆಯಲ್ಲಿ ಕಾಣಸಿಗುತ್ತಿದೆ ಎಂದಿದ್ದಾರೆ.

ಕಾರ್ಯಕ್ರಮದ ಅಂಗವಾಗಿ ವಿವಿಧ ಕ್ಯಾನ್ಸರ್ ರೋಗಗಳ ಬಗೆಗೆ ತಿಳುವಳಿಕೆ ಮೂಡಿಸುವ ಕಾರ್ಯಕ್ರಮಗಳನ್ನು ಕೂಡ ಹಮ್ಮಿಕೊಳ್ಳಲಾಗಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಚೀನಾ ಏಕಪಕ್ಷೀಯ ನೀತಿಗೆ ಬ್ರೇಕ್‌: 'Quad' ಸಭೆ ನಡುವೆ ಮಹತ್ವದ ಖನಿಜ ಒಪ್ಪಂದಕ್ಕೆ ಭಾರತ-ಅಮೆರಿಕಾ ಸಹಿ..!

ಚೀನಾಗೆ ಕೌಂಟರ್: ಇಂಡೋ-ಪೆಸಿಫಿಕ್‌ನಲ್ಲಿ ಭದ್ರತಾ ಸಹಕಾರ ಹೆಚ್ಚಿಸಲು 'Quad' ಮಹತ್ವದ ತೀರ್ಮಾನ, ಹೊಸ ಕಾರ್ಯಯೋಜನೆ ಘೋಷಿಸಿದ ಮಾರ್ಕೊ ರುಬಿಯೋ..!

ಹಂಪಿಯಲ್ಲಿ ಉದ್ವಿಗ್ನ ಪರಿಸ್ಥಿತಿ: ಲಕ್ಷ್ಮಿ ಆನೆ ಸ್ಥಳಾಂತರಕ್ಕೆ ಸ್ಥಳೀಯರಿಂದ ಭಾರೀ ವಿರೋಧ; ಭಾವನಾತ್ಮಕ ಪ್ರತಿಭಟನೆ

ದೆಹಲಿಯಲ್ಲಿ ಸಿದ್ದರಾಮಯ್ಯ-ಡಿಕೆ.ಶಿವಕುಮಾರ್; ನಾಯಕತ್ವ ಬದಲಾವಣೆ ಊಹಾಪೋಹಗಳಿಗೆ ಬೀಳುತ್ತಾ ತೆರೆ? ಕುತೂಹಲ ಮೂಡಿಸಿದ ಕಾಂಗ್ರೆಸ್ ಸಭೆ..!

ಪ್ಯಾಲೆಸ್ಟೀನ್ ರಾಷ್ಟ್ರ ಸ್ಥಾಪನೆವರೆಗೆ ಇಸ್ರೇಲ್‌ಗೆ ಮಾನ್ಯತೆ ಇಲ್ಲ: ಅಬ್ರಹಾಂ ಒಪ್ಪಂದಕ್ಕೆ 'NO' ಎಂದ ಪಾಕಿಸ್ತಾನ, ಟ್ರಂಪ್ ರಾಜತಾಂತ್ರಿಕ ಯತ್ನಕ್ಕೆ ಹಿನ್ನೆಡೆ..!

SCROLL FOR NEXT