ಸಾಂದರ್ಭಿಕ ಚಿತ್ರ 
ಆರೋಗ್ಯ-ಜೀವನಶೈಲಿ

ಹಂದಿ ಜ್ವರ ತಡೆಗೆ ಅಹಮದಾಬಾದಿನಲ್ಲಿ ಸೆಕ್ಷನ್ ೧೪೪

ಜಿಲ್ಲಾಡಳಿತದ ಅನುಮತಿ ಇಲ್ಲದೆ ಗುಂಪು ಕೂಡವುದನ್ನು ನಿಷೇಧಿಸುವ ಅಪರಾಧಿ ಕಾಯ್ದೆ ಸೆಕ್ಷನ್ ೧೪೪ನ್ನು

ಅಹಮದಾಬಾದ್: ಜಿಲ್ಲಾಡಳಿತದ ಅನುಮತಿ ಇಲ್ಲದೆ ಗುಂಪು ಕೂಡವುದನ್ನು ನಿಷೇಧಿಸುವ ಅಪರಾಧಿ ಕಾಯ್ದೆ ಸೆಕ್ಷನ್ ೧೪೪ನ್ನು ಅಹಮದಾಬಾದಿನಲ್ಲಿ ಜಾರಿಗೆ ತರಲಾಗಿದೆ. ಇದು ವ್ಯಾಪಕವಾಗಿ ಹರಡುತ್ತಿರುವ ಹಂದಿ ಜ್ವರವನ್ನು ಹದ್ದುಬಸ್ತಿನಲ್ಲಿಡಲು ತೆಗೆದುಕೊಂಡಿರುವ ನಿರ್ಧಾರ. ಆದರೆ ಮದುವೆ ಸಮಾರಭಗಳು ಮತ್ತು ಸಾವಿನ ಮೆರವಣಿಗೆಗಳನ್ನು ಇದರಿಂದ ಹೊರತುಪಡಿಸಲಾಗಿದೆ.

ವರದಿಗಳ ಪ್ರಕಾರ ಸಾರ್ವಜನಿಕ ಕಾರ್ಯಕ್ರಮಗಳನ್ನು ರದ್ದು ಪಡಿಸದಿದ್ದರೆ ಅಥವಾ ಮುಂದೂಡದಿದ್ದರೆ, ಎಚ್೧ಎನ್೧ ವೈರಸ್ ಹರಡದಂತೆ ಸರಿಯಾದ ಕ್ರಮಗಳನ್ನು ತೆಗೆದುಕೊಂಡು ಅನುಮತಿ ಪಡೆಯಬೇಕಾಗಿದೆ ಎನ್ನಲಾಗಿದೆ.

ಹಂದಿ ಜ್ವರದ ಸದ್ಯದ ಪರಿಸ್ಥಿತಿಯ ಕುರಿತು ಸಂಸತ್ತಿನ ಎರಡೂ ಮನೆಗಳಲ್ಲಿ ಕೇಂದ್ರ ಆರೋಗ್ಯ ಸಚಿವ ಜಗತ್ ಪ್ರಕಾಶ್ ನಡ್ಡ ನೆನ್ನೆ ಹೇಳಿಕೆ ನೀಡಿದ್ದರು.

ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ರಾಜ್ಯಗಳಿಗೆ ಹಂದಿ ಜ್ವರ ನಿಯಂತ್ರಣಕ್ಕೆ ಸಹಕಾರ ನೀಡಲು ತಂಡಗಳನ್ನು ಕಳುಹಿಸಲಾಗುತ್ತಿದೆ ಎಂದಿದ್ದರು ನಡ್ದ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Delhi Red Fort blast: ಉಗ್ರ ಉಮರ್‌ಗೆ ಆಶ್ರಯ ನೀಡಿದ್ದ ಆರೋಪಿ ಬಂಧನ, NIA ವಿಚಾರಣೆ

ಸಾಂವಿಧಾನಿಕ ಕರ್ತವ್ಯಗಳು ಪ್ರಜಾಪ್ರಭುತ್ವದ ಅಡಿಪಾಯ: ದೇಶದ ನಾಗರಿಕರಿಗೆ ಪ್ರಧಾನಿ ಮೋದಿ ಪತ್ರ

ಅರುಣಾಚಲ ಪ್ರದೇಶ ಭಾರತದ "ಅವಿಭಾಜ್ಯ-ಅಳಿಸಲಾಗದ" ಭಾಗ: ಚೀನಾಗೆ ಭಾರತ ತಿರುಗೇಟು

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್​ ನ್ಯೂಸ್​: ಹಳದಿ ಮಾರ್ಗದ ಸಂಚಾರ ಸೋಮವಾರ ಬೆಳಗ್ಗೆ 5 ಗಂಟೆಯಿಂದಲೇ ಶುರು..!

ಅಯೋಧ್ಯೆ ಧರ್ಮಧ್ವಜದಲ್ಲಿರುವ ಕೋವಿದಾರ ಮರ: ರಾಜವೃಕ್ಷಕ್ಕೂ, ಶ್ರೀರಾಮಚಂದ್ರನಿಗೂ ಅದೆಂಥ ನಂಟು? ತ್ರೇತಾಯುಗದಲ್ಲಿದ್ದ ದೈವಿಕ ಮರದ ವಿಶೇಷತೆ ಏನು?

SCROLL FOR NEXT