ಕರ್ಪೂರ 
ಆರೋಗ್ಯ-ಜೀವನಶೈಲಿ

ಅಜೀರ್ಣ ಸಮಸ್ಯೆ, ಶೀತ ನೆಗಡಿಗೆ ರಾಮಬಾಣ ಕರ್ಪೂರ

ಕರ್ಪೂರದ ಬೆಳಕು ಮತ್ತು ಗಂಧ ಮನುಷ್ಯನಲ್ಲಿ ಪಾಸಿಟಿವ್ ಎನರ್ಜಿಯನ್ನು ತುಂಬುತ್ತದೆ. ಅದ್ಯಾವುದೇ ಧಾರ್ಮಿಕ ಆಚರಣೆಗಳೇ ಇರಲಿ ಅಥವಾ ಕೋಣೆಯಲ್ಲಿ ...

ಕರ್ಪೂರದಲ್ಲಿ ಎರಡು ವಿಧ. ಒಂದು ಸೇವನೆಗೆ ಯೋಗ್ಯವಾದ ಕರ್ಪೂರ ಇನ್ನೊಂದು ತಯಾರು ಮಾಡಲ್ಪಟ್ಟ ಕರ್ಪೂರ
ಅದ್ಯಾವುದೇ ಧಾರ್ಮಿಕ ಆಚರಣೆಗಳೇ ಇರಲಿ ಅಥವಾ ಕೋಣೆಯಲ್ಲಿ ಸುಗಂಧವನ್ನು ತುಂಬಬೇಕಾದರೆ ಅಲ್ಲಿ ಕರ್ಪೂರವೇ ಬೇಕು. ಕರ್ಪೂರದ ಬೆಳಕು ಮತ್ತು ಗಂಧ ಮನುಷ್ಯನಲ್ಲಿ ಪಾಸಿಟಿವ್ ಎನರ್ಜಿಯನ್ನು ತುಂಬುತ್ತದೆ. 
ಕರ್ಪೂರದ ಮರದ ಕಾಂಡದಿಂದ ತಯಾರಿಸ್ಪಡುವುದು ಒಂದು ರೀತಿಯ ಕರ್ಪೂರವಾದರೆ ಇನ್ನೊಂದನ್ನು ಟರ್ಪೆಂಟೈನ್ ತೈಲದಿಂದ ತಯಾರಿಸಲಾಗುತ್ತದೆ.
ಇಷ್ಟೇ ಅಲ್ಲ ಕರ್ಪೂರದಲ್ಲಿ ಹಲವಾರು ಔಷಧೀಯ ಗುಣಗಳೂ ಇವೆ
ಅಜೀರ್ಣಕ್ಕೆ ರಾಮಬಾಣ:  ಗ್ಯಾಸ್ ಸಮಸ್ಯೆಯಿರುವವರು ತಿನ್ನಲು ಯೋಗ್ಯವಾದ ಕರ್ಪೂರ  ಅಂದ್ರೆ ಪಚ್ಚೆ ಕರ್ಪೂರ ಸೇವಿಸಿದರೆ ಒಳ್ಳೆಯದು. ಇದು ದೇಹದಲ್ಲಿ ಗ್ಯಾಸ್ ತುಂಬಿಕೊಳ್ಳದಂತೆ ಕಾಪಾಡುತ್ತದೆ. ಮಾತ್ರವಲ್ಲ ಆಹಾರ ಪಚನಕ್ರಿಯೆ ಚುರುಕುಗೊಳ್ಳುವಂತೆ ಮಾಡುತ್ತದೆ 
ಉರಿಯೂತ: ಗಾಯವಾಗಿ ಉರಿಯೂತ ಅನುಭವಿಸುತ್ತಿದ್ದರೆ ಅಥವಾ ಊದಿಕೊಂಡಿದ್ದರೆ ಆ ಭಾಗಕ್ಕೆ ಕರ್ಪೂರದ ಎಣ್ಣೆಯನ್ನು ಹಚ್ಚಿದರೆ ನೋವು ಶಮನವಾಗುತ್ತದೆ. ದೇಹದಲ್ಲಿ ಮೊಡವೆ ಅಥವಾ ತ್ವಚೆಯ ಮೇಲೆ ಇನ್ಯಾವುದೇ ಸಮಸ್ಯೆಗಳಿದ್ದರೆ ಅಲ್ಲಿಗೆ ಕರ್ಪೂರ ಹಚ್ಚಿದರೆ ಉತ್ತಮ.
ಸ್ನಾಯು ಸೆಳೆತ: ಸ್ನಾಯು ಸೆಳೆತವಿರುವ ಜಾಗಕ್ಕೆ ಕರ್ಪೂರ ಹಚ್ಚಿದರೆ ಸೆಳೆತ ನಿಲ್ಲುತ್ತದೆ
ಶೀತ ನೆಗಡಿ: ಶೀತ ನೆಗಡಿಯಿಂದ ಬಳಲುತ್ತಿದ್ದರೆ, ಮೂಗು ಕಟ್ಟಿದ್ದರೆ ಕರ್ಪೂರದ ಗಂಧವನ್ನು ಒಳಸೇದಿಕೊಳ್ಳುತ್ತಿದ್ದರೆ ಶೀತ ಕಡಿಮೆಯಾಗುತ್ತದೆ
ಕಾಮಾಸಕ್ತಿ:  ಕರ್ಪೂರದ ಗಂಧವು ಕಾಮಾಸಕ್ತಿಯನ್ನೂ ಉತ್ತೇಜಿಸುತ್ತದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

ಬೆಂಗಳೂರಿಗೂ ಎಂಟ್ರಿ ಕೊಟ್ಟಿತೇ ಮಹಾಮಾರಿ ಎಬೋಲಾ? ಆಫ್ರಿಕಾದಿಂದ ಬಂದ ಮಹಿಳೆಯಲ್ಲಿ ಸೋಂಕಿನ ಲಕ್ಷಣ ಪತ್ತೆ, ಆರೋಗ್ಯ ಇಲಾಖೆ ಹೈ ಅಲರ್ಟ್

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

SCROLL FOR NEXT