'ಅಶ್ವಗಂಧ ಕೋವಿಡ್-19 ವಿರುದ್ಧ ಹೋರಾಡಲು ಸಹಕಾರಿ' 
ಆರೋಗ್ಯ

'ಕೋವಿಡ್-19 ವಿರುದ್ಧ ಹೋರಾಡಲು ಅಶ್ವಗಂಧ ಸಹಕಾರಿ'

ಕೋವಿಡ್-19 ವಿರುದ್ಧ ಹೋರಾಡಲು ಆಯುರ್ವೇದದ ಔಷಧ, ಗಿಡಮೂಲಿಕೆಗಳು ಪರಿಣಾಮಕಾರಿ ಎಂದು ಹೇಳಲಾಗುತ್ತಿದೆ. ಇದಕ್ಕೆ ಪೂರಕವೆಂಬಂತೆ ಅಧ್ಯಯನ ವರದಿಯೊಂದು ಪ್ರಕಟವಾಗಿದೆ. 

ನವದೆಹಲಿ: ಕೋವಿಡ್-19 ವಿರುದ್ಧ ಹೋರಾಡಲು ಆಯುರ್ವೇದದ ಔಷಧ, ಗಿಡಮೂಲಿಕೆಗಳು ಪರಿಣಾಮಕಾರಿ ಎಂದು ಹೇಳಲಾಗುತ್ತಿದೆ. ಇದಕ್ಕೆ ಪೂರಕವೆಂಬಂತೆ ಅಧ್ಯಯನ ವರದಿಯೊಂದು ಪ್ರಕಟವಾಗಿದೆ. 

ಆಯುರ್ವೇದದ ಮೂಲಿಕೆ ಅಶ್ವಗಂಧ ಕೋವಿಡ್-19 ವೈರಾಣು ತಡೆಗಟ್ಟುವುದಕ್ಕೆ ಅತ್ಯಂತ ಪರಿಣಾಮಕಾರಿ ಔಷಧವಾಗಿ ಕೆಲಸ ಮಾಡಬಲ್ಲದು ಎಂದು ಐಐಟಿ-ದೆಹಲಿ ಹಾಗೂ ಜಪಾನ್ ನ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಅಡ್ವಾನ್ಸ್ಡ್ ಇಂಡಸ್ಟ್ರಿಯಲ್ ಸೈನ್ಸ್-ಟೆಕ್ನಾಲಜಿಯ ಸಹಯೋಗದಲ್ಲಿ ನಡೆದ ಜಂಟಿ ಸಂಶೋಧನೆಯಿಂದ ಸಾಬೀತಾಗಿದೆ. 

ಅಶ್ವಗಂಧ ಹಾಗೂ ಪ್ರೋಪೋಲಿಸ್ ನಲ್ಲಿರುವ ಸಂಯುಕ್ತಗಳು ಕೊರೋನಾ ತಡೆಗೆ ಪರಿಣಾಮಕಾರಿಯಾದ ಔಷಧವಾಗಬಲ್ಲದು ಎಂದು ಸಂಶೋಧನಾ ತಂಡ ಹೇಳಿದೆ. ವೈರಾಣು ದ್ವಿಗುಣಗೊಳ್ಳುವ ಎಂಜೈಮ್ ನ್ನು ಗುರಿಯಾಗಿರಿಸಿಕೊಂಡು ಈ ಸಂಶೋಧನೆ ನಡೆದಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ದಿನದ ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥರು ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟದ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

ಡೆವಿಲ್‌' ಸಿನಿಮಾದ 'ಇದ್ರೆ ನೆಮ್ಮದಿಯಾಗಿ ಇರಬೇಕು' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT