ವಿಶ್ವೇಶ್ವರ ಹೆಗಡೆ ಕಾಗೇರಿ 
ಸುದ್ದಿಗಳು

ಶಿರಸಿಯಲ್ಲಿ ವಿಶ್ವೇಶ್ವರ ಕಾಗೇರಿಗೆ ಸೋಲು!

ಶಿರಸಿ ಸಿದ್ದಾಪುರ ಕ್ಷೇತ್ರದಲ್ಲಿ ಸೋಲಿಲ್ಲದ ಸರದಾರರಾಗಿದ್ದ ಬಿಜೆಪಿಯ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ಈ ಬಾರಿಯ ಚುನಾವಣೆಯಲ್ಲಿ ಸೋಲಾಗಿದೆ.

ಶಿರಸಿ: ಶಿರಸಿ ಸಿದ್ದಾಪುರ ಕ್ಷೇತ್ರದಲ್ಲಿ ಸೋಲಿಲ್ಲದ ಸರದಾರರಾಗಿದ್ದ ಬಿಜೆಪಿಯ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ಈ ಬಾರಿಯ ಚುನಾವಣೆಯಲ್ಲಿ ಸೋಲಾಗಿದೆ.

ಆರಂಭದಿಂದ ಮುನ್ನಡೆ ಕಾಯ್ದುಕೊಂಡಿದ್ದ ಬಿಜೆಪಿ 10 ಸುತ್ತಿನಲ್ಲಿ ಹಿನ್ನಡೆ ಕಂಡಿತ್ತು. ಮತ್ತೆ ಚೇತರಿಕೆ ಕಂಡ ಬಿಜೆಪಿ 16ನೇ ಸುತ್ತಿನ ಎಣಿಕೆಯಲ್ಲಿ ಕೂಡ ಮುನ್ನಡೆ ಸಾಧಿಸಿತ್ತು.

ಕೊನೆಯವರೆಗೂ ತೀವ್ರ ಪೈಪೋಟಿ ನೀಡಿದ ಕಾಂಗ್ರೆಸ್, ಕೊನೆಯ 2 ಸುತ್ತುಗಳಲ್ಲಿ ಮುನ್ನಡೆ ಸಾಧಿಸಿತು. ಅಂತಿಮವಾಗಿ 5800 ಮತಗಳ ಅಂತರದಿಂದ ಕಾಂಗ್ರೆಸ್ ನ ಭೀಮಣ್ಣ ನಾಯ್ಕ ಅವರು ಗೆಲುವಿನ ನಗೆ ಬೀರಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

BMTC ಬಸ್ ಚಾಲಕನಿಗೆ ಫಿಡ್ಸ್, ಚಿನ್ನಸ್ವಾಮಿ ಕ್ರೀಡಾಂಗಣ ರಸ್ತೆಯಲ್ಲಿ ಸರಣಿ ಅಪಘಾತ

ಬೆಂಗಳೂರು: ರಾತ್ರಿಯಿಡೀ ಸುರಿದ ಮಳೆಯಿಂದ ಹಲವೆಡೆ ಜಲಾವೃತ, ಸಂಚಾರ ದಟ್ಟಣೆ, ಇಂದಿನ IMD ವರದಿ!

'ನಂಗೇ ಕೊಡಿ ಎಂದು ನಾನೇನು ಕೇಳಿಲ್ಲ..': ನೊಬೆಲ್ ಶಾಂತಿ ಪ್ರಶಸ್ತಿ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತು!

SCROLL FOR NEXT