ಪಿಎಂ ನರೇಂದ್ರ ಮೋದಿ 
ಸ್ವಾರಸ್ಯ

ಮೋದಿ ಬಂದು ಪ್ರಚಾರ ಮಾಡಿದರೆ ಬಿಜೆಪಿ ಅಧಿಕಾರಕ್ಕೆ ಬರುತ್ತದೆ ಎಂದು ಭವಿಷ್ಯ ನುಡಿದಿದ್ದ ಜ್ಯೋತಿಷಿ: ಸೋಷಿಯಲ್ ಮೀಡಿಯಾದಲ್ಲಿ ಟ್ರೋಲ್

ಕರ್ನಾಟಕ ವಿಧಾನಸಭೆ ಚುನಾವಣೆಗೆ ಮುನ್ನ ಸಮೀಕ್ಷೆ, ಮತದಾನವಾದ ನಂತರ ಮತಗಟ್ಟೆ ಸಮೀಕ್ಷೆಗಳು ಒಂದೆಡೆಯಾದರೆ ಜ್ಯೋತಿಷಿಗಳು ಮಾಧ್ಯಮಗಳಲ್ಲಿ ರಾಜಕೀಯ ನಾಯಕರ, ಪಕ್ಷಗಳ ಭವಿಷ್ಯ ಹೇಳುವುದು ಇತ್ತೀಚಿನ ವರ್ಷಗಳಲ್ಲಿ ಯಥೇಚ್ಛವಾಗಿದೆ. 

ಬಳ್ಳಾರಿ/ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಗೆ ಮುನ್ನ ಸಮೀಕ್ಷೆ, ಮತದಾನವಾದ ನಂತರ ಮತಗಟ್ಟೆ ಸಮೀಕ್ಷೆಗಳು ಒಂದೆಡೆಯಾದರೆ ಜ್ಯೋತಿಷಿಗಳು ಮಾಧ್ಯಮಗಳಲ್ಲಿ ರಾಜಕೀಯ ನಾಯಕರ, ಪಕ್ಷಗಳ ಭವಿಷ್ಯ ಹೇಳುವುದು ಇತ್ತೀಚಿನ ವರ್ಷಗಳಲ್ಲಿ ಯಥೇಚ್ಛವಾಗಿದೆ. 

ಯಾವ ಪಕ್ಷ ಅಧಿಕಾರಕ್ಕೆ ಬರುತ್ತಾರೆ, ಯಾರು ಮುಖ್ಯಮಂತ್ರಿಗಳಾಗುತ್ತಾರೆ, ಯಾರು ಸೋಲುತ್ತಾರೆ, ಯಾರು ಗೆಲ್ಲುತ್ತಾರೆ ಇತ್ಯಾದಿಗಳನ್ನು ಜ್ಯೋತಿಷಿಗಳ ಬಳಿ ಕೇಳಿ ಆ ಬಗ್ಗೆ ಚರ್ಚೆ, ವಿಮರ್ಶೆಗಳು ಫಲಿತಾಂಶ ಪ್ರಕಟವಾಗುವವರೆಗೆ ನಡೆಯುತ್ತಲೇ ಇರುತ್ತವೆ. 

ಈ ಬಾರಿ ಪ್ರಧಾನಿ ಮೋದಿಯವರು ರಾಜ್ಯಕ್ಕೆ ಬಂದು ರೋಡ್ ಶೋ ಮಾಡಿದರೆ, ಪ್ರಚಾರ ನಡೆಸಿದರೆ ಬಿಜೆಪಿ ಬಹುಮತದೊಂದಿಗೆ ಅಧಿಕಾರಕ್ಕೆ ಬರುತ್ತದೆ ಎಂದು ಜ್ಯೋತಿಷಿಯೊಬ್ಬರು ಹೇಳಿರುವುದು ಸೋಷಿಯಲ್ ಮೀಡಿಯಾದಲ್ಲಿ ಟ್ರೋಲ್ ಆಗುತ್ತಿದೆ. ಅವರು ಏನು ಹೇಳಿದ್ದಾರೆ ಕೇಳಿ: 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

ಶಿಬು ಸೊರೇನ್ 'ರಾಜ್ಯದ ಪಿತಾಮಹ' ಎಂದು ಘೋಷಿಸುವಂತೆ ಜೆಎಂಎಂ ಆಗ್ರಹ

Indian Stock Market: ಸತತ ಕುಸಿತ, ಬರೊಬ್ಬರಿ ಶೇ.1ರಷ್ಟು ಕುಸಿದ Sensex, Nifty 50, ರೂಪಾಯಿ ಮೌಲ್ಯ ಇಳಿಕೆ!

SCROLL FOR NEXT