ಸಾಂದರ್ಭಿಕ ಚಿತ್ರ 
ರಾಜ್ಯ

45 ದಿನಗಳಲ್ಲಿ ಜನಗಣತಿ ವರದಿ ಸಿದ್ಧ: ಹೆಚ್. ಕಾಂತರಾಜು

ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಸಾಮಾಜಿಕ ಹಾಗೂ ಆರ್ಥಿಕ ಸಮೀಕ್ಷಾ ವರದಿಯನ್ನು45 ದಿನಗಳಲ್ಲಿ ಸರ್ಕಾರಕ್ಕೆ ಸಲ್ಲಿಸುತ್ತದೆ ಎಂದು ಕೆಎಸ್'ಬಿಸಿಸಿ ಅಧ್ಯಕ್ಷ ಹೆಚ್.ಕಾಂತರಾಜು...

ಮೈಸೂರು: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಸಾಮಾಜಿಕ ಹಾಗೂ ಆರ್ಥಿಕ ಸಮೀಕ್ಷಾ ವರದಿಯನ್ನು45 ದಿನಗಳಲ್ಲಿ ಸರ್ಕಾರಕ್ಕೆ ಸಲ್ಲಿಸುತ್ತದೆ ಎಂದು ಕೆಎಸ್'ಬಿಸಿಸಿ ಅಧ್ಯಕ್ಷ ಹೆಚ್.ಕಾಂತರಾಜು ಅವರು ಹೇಳಿದ್ದಾರೆ.

ಈ ಕುರಿತಂತೆ ಮಾತನಾಡಿರುವ ಅವರು, ಇನ್ನೆರೆಡು ವಾರಗಳಲ್ಲಿ ಜಿಲ್ಲೆಗಳು ತಮ್ಮ ಜನಗಣತಿಯನ್ನು ಆಯೋಗಕ್ಕೆ ಸಲ್ಲಿಸುತ್ತದೆ. 2-3 ತಿಂಗಳ ಹಿಂದೆಯೇ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಲು ನಿರ್ಧರಿಸಲಾಗಿತ್ತು. ಆದರೆ, ಒಂದರ ಹಿಂದೆ ಒಂದಂತೆ ಬಂದ ಚುನಾವಣೆಗಳು ನಿಧಾನಗತಿಯಾಗುವಂತೆ ಮಾಡಿತ್ತು. 45 ದಿನಗಳಲ್ಲಿ ವರದಿಯನ್ನು ಸರ್ಕಾರದ ಬಳಿ ಸಲ್ಲಿಸಲಾಗುತ್ತದೆ ಎಂದು ಹೇಳಿದ್ದಾರೆ.

ಇದೇ ವೇಳೆ ಜಾತಿ ಜನಗಣತಿ ವರದಿಯನ್ನು ಸೋರಿಕೆಯಾಗಿರೆ ಎಂಬ ಆರೋಪದ ವಿರುದ್ಧ ಕಿಡಿಕಾರಿರುವ ಅವರು, ಆಯೋಗಕ್ಕೆ ವರದಿ ಸಲ್ಲಿಕೆಯಾಗದಿದ್ದ ಮೇಲೆ ವರದಿ ಸೋರಿಕೆಯಾಗುವ ಪ್ರಶ್ನೆ ಹೇಗೆ ಬಂತು ಎಂದು ಕೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇರಾನ್ ನಮಗೆ ಬೆದರಿಕೆಯೊಡ್ಡಿತ್ತು, ಆದರೆ ಈಗ ಬದುಕುಳಿಯಲು ಹೋರಾಡುತ್ತಿದೆ': ಶಾಂತಿ ಮಾತುಕತೆ ವಿಫಲದ ಬಳಿಕ ಇಸ್ರೇಲ್!

"Bad News": ಅಮೆರಿಕದ ಷರತ್ತುಗಳನ್ನು ಇರಾನ್ ಒಪ್ಪುತ್ತಿಲ್ಲ- ಜೆಡಿ ವ್ಯಾನ್ಸ್!

ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ನೇರ ಮಾತುಕತೆ; ಅಮೆರಿಕದ ಬೇಡಿಕೆ ಅತಿಯಾಗಿದೆ ಎಂದು ಇರಾನ್ ಮಾಧ್ಯಮಗಳ ಆರೋಪ

ಅಂತಿಮಗೊಳ್ಳದ ಹಾರ್ಮುಜ್ ಜಲಸಂಧಿ ಬಿಕ್ಕಟ್ಟು: 2 ನೇ ದಿನವಾದ ಇಂದು ಕೂಡಾ ಯುಎಸ್- ಇರಾನ್ ಮಾತುಕತೆ ಮುಂದುವರಿಕೆ!

PM Modi- Rahul: ರಾಜಕೀಯ ಬದ್ಧ ವೈರಿಗಳ ಅಪರೂಪದ ಚುಟುಕು ಸಂಭಾಷಣೆ- ವಿಡಿಯೋ ವೈರಲ್!

SCROLL FOR NEXT