ಸಾಂದರ್ಭಿಕ ಚಿತ್ರ 
ರಾಜ್ಯ

45 ದಿನಗಳಲ್ಲಿ ಜನಗಣತಿ ವರದಿ ಸಿದ್ಧ: ಹೆಚ್. ಕಾಂತರಾಜು

ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಸಾಮಾಜಿಕ ಹಾಗೂ ಆರ್ಥಿಕ ಸಮೀಕ್ಷಾ ವರದಿಯನ್ನು45 ದಿನಗಳಲ್ಲಿ ಸರ್ಕಾರಕ್ಕೆ ಸಲ್ಲಿಸುತ್ತದೆ ಎಂದು ಕೆಎಸ್'ಬಿಸಿಸಿ ಅಧ್ಯಕ್ಷ ಹೆಚ್.ಕಾಂತರಾಜು...

ಮೈಸೂರು: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಸಾಮಾಜಿಕ ಹಾಗೂ ಆರ್ಥಿಕ ಸಮೀಕ್ಷಾ ವರದಿಯನ್ನು45 ದಿನಗಳಲ್ಲಿ ಸರ್ಕಾರಕ್ಕೆ ಸಲ್ಲಿಸುತ್ತದೆ ಎಂದು ಕೆಎಸ್'ಬಿಸಿಸಿ ಅಧ್ಯಕ್ಷ ಹೆಚ್.ಕಾಂತರಾಜು ಅವರು ಹೇಳಿದ್ದಾರೆ.

ಈ ಕುರಿತಂತೆ ಮಾತನಾಡಿರುವ ಅವರು, ಇನ್ನೆರೆಡು ವಾರಗಳಲ್ಲಿ ಜಿಲ್ಲೆಗಳು ತಮ್ಮ ಜನಗಣತಿಯನ್ನು ಆಯೋಗಕ್ಕೆ ಸಲ್ಲಿಸುತ್ತದೆ. 2-3 ತಿಂಗಳ ಹಿಂದೆಯೇ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಲು ನಿರ್ಧರಿಸಲಾಗಿತ್ತು. ಆದರೆ, ಒಂದರ ಹಿಂದೆ ಒಂದಂತೆ ಬಂದ ಚುನಾವಣೆಗಳು ನಿಧಾನಗತಿಯಾಗುವಂತೆ ಮಾಡಿತ್ತು. 45 ದಿನಗಳಲ್ಲಿ ವರದಿಯನ್ನು ಸರ್ಕಾರದ ಬಳಿ ಸಲ್ಲಿಸಲಾಗುತ್ತದೆ ಎಂದು ಹೇಳಿದ್ದಾರೆ.

ಇದೇ ವೇಳೆ ಜಾತಿ ಜನಗಣತಿ ವರದಿಯನ್ನು ಸೋರಿಕೆಯಾಗಿರೆ ಎಂಬ ಆರೋಪದ ವಿರುದ್ಧ ಕಿಡಿಕಾರಿರುವ ಅವರು, ಆಯೋಗಕ್ಕೆ ವರದಿ ಸಲ್ಲಿಕೆಯಾಗದಿದ್ದ ಮೇಲೆ ವರದಿ ಸೋರಿಕೆಯಾಗುವ ಪ್ರಶ್ನೆ ಹೇಗೆ ಬಂತು ಎಂದು ಕೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT