ಧರ್ಮಸ್ಥಳ 
ರಾಜ್ಯ

ಧರ್ಮಸ್ಥಳ ದೇವಾಲಯದಿಂದ ಬರಪೀಡಿತ ಪ್ರದೇಶಗಳಿಗೆ 1 ಕೋಟಿ ನೆರವು

ಉಷ್ಣಾಂಶ ಏರಿಕೆಯಿಂದ ಇಡೀ ಕರ್ನಾಟಕ ತತ್ತರಿಸಿ ಹೋಗಿದ್ದು, ಬರಪೀಡಿತ ಪ್ರದೇಶಗಳಿಗೆ ಶ್ರೀಕ್ಷೇತ್ರ ಧರ್ಮಸ್ಥಳ ದೇವಾಲಯ ವತಿಯಿಂದ 1 ಕೋಟಿ ರುಪಾಯಿ ನೆರವು...

ಧರ್ಮಸ್ಥಳ: ಉಷ್ಣಾಂಶ ಏರಿಕೆಯಿಂದ ಇಡೀ ಕರ್ನಾಟಕ ತತ್ತರಿಸಿ ಹೋಗಿದ್ದು, ಬರಪೀಡಿತ ಪ್ರದೇಶಗಳಿಗೆ ಶ್ರೀಕ್ಷೇತ್ರ ಧರ್ಮಸ್ಥಳ ದೇವಾಲಯ ವತಿಯಿಂದ 1 ಕೋಟಿ ರುಪಾಯಿ ನೆರವು ಘೋಷಿಸಲಾಗಿದೆ.

ಧರ್ಮಸ್ಥಳ ದೇವಾಲಯದ ಧರ್ಮಾಧಿಕಾರಿ ಶ್ರೀ ವೀರೇಂದ್ರ ಹೆಗಡೆ ಅವರು ಬರಪೀಡಿತ ಪ್ರದೇಶಗಳಿಗೆ 1 ಕೋಟಿ ನೆರವು ಘೋಷಿಸಿದ್ದು, ಬರಪೀಡಿತ ಪ್ರದೇಶಗಳಲ್ಲಿ ನೀರು ಪೂರೈಕೆಗೆ 50 ಲಕ್ಷ ಹಾಗೂ ಜಾನುವಾರುಗಳ ಮೇವಿಗೆ 50 ಲಕ್ಷ ರುಪಾಯಿ ಆರ್ಥಿಕ ನೆರವನ್ನು ಘೋಷಿಸಿದ್ದಾರೆ.

ಇದೇ ಮೊದಲ ಬಾರಿಗೆ ರಾಜ್ಯ ಬಿಸಿಲ ಬೇಗೆಗೆ ಅಕ್ಷರಷ ತತ್ತರಿಸಿ ಹೋಗಿದೆ. ಕೆರೆ ಕಾಲುವೆಗಳು ಬತ್ತಿ ಹೋಗಿದ್ದು, ಜನ ಕುಡಿಯುವ ನೀರಿಗಾಗಿ ಪರದಾಡುವಂತಾಗಿದೆ. ಇನ್ನು ಮಳೆಯಾಗದ ಹಿನ್ನೆಲೆಯಲ್ಲಿ ಕುಡಿಯಲು ನೀರು, ಮೇವು ಸಿಗದೆ ಜಾನುವಾರುಗಳು ಸಾಯುತ್ತಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಉಕ್ರೇನ್‌ನಲ್ಲಿ ಶಾಂತಿ ಸ್ಥಾಪಿಸುವ ಎಲ್ಲ ಪ್ರಯತ್ನಗಳನ್ನು ಸ್ವಾಗತಿಸಲಾಗುತ್ತದೆ': ಪುಟಿನ್ ಜೊತೆಗೆ ಪ್ರಧಾನಿ ಮೋದಿ ಮಾತುಕತೆ

SCO summit: ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಷರೀಫ್ ಸಮ್ಮುಖದಲ್ಲೇ, ಪಹಲ್ಗಾಮ್ ಭಯೋತ್ಪಾದಕ ದಾಳಿ ಪ್ರಸ್ತಾಪಿಸಿದ ಮೋದಿ

ರಷ್ಯಾದಿಂದ ತೈಲ ಖರೀದಿಸಿ 'Brahmins' ಶ್ರೀಮಂತರಾಗುತ್ತಿದ್ದಾರೆ, ಅದನ್ನು ನಿಲ್ಲಿಸಬೇಕು: White House ವ್ಯಾಪಾರ ಸಲಹೆಗಾರ ಪೀಟರ್ ನವರೊ

ಗಾಜಾಪಟ್ಟಿಯಲ್ಲಿ Israel ಮತ್ತೊಂದು ಬೇಟೆ; Hamas ವಕ್ತಾರ Abu Obeida ಹೊಡೆದುರುಳಿಸಿದ IDF

ಅಂತಾರಾಷ್ಟ್ರೀಯ ವೇದಿಕೆಯಲ್ಲೇ ಪಾಕಿಸ್ತಾನ ಪ್ರಧಾನಿ Shehbaz Sharif ಮುಜುಗರ; ಸೊಪ್ಪು ಹಾಕದ Putin, Xi Jinping! Video

SCROLL FOR NEXT