ಎಸಿಬಿಯಲ್ಲಿ ಅರ್ಜಿಗಳ ಪ್ರವಾಹ, ಬೆಂಗಳೂರು ಒಂದರಲ್ಲೇ 246 ಅರ್ಜಿ ಸಲ್ಲಿಕೆ 
ರಾಜ್ಯ

ಎಸಿಬಿಯಲ್ಲಿ ಅರ್ಜಿಗಳ ಪ್ರವಾಹ, ಬೆಂಗಳೂರು ಒಂದರಲ್ಲೇ 246 ಅರ್ಜಿ ಸಲ್ಲಿಕೆ

ಭ್ರಷ್ಟಾಚಾರ ನಿಗ್ರಹ ದಳ ರಚನೆಯಾದಾಗಿನಿಂದ ಅರ್ಜಿಗಳ ಮಹಾಪೂರವೇ ಹರಿದು ಬರುತ್ತಿದೆ.

ಬೆಂಗಳೂರು: ಭ್ರಷ್ಟಾಚಾರ ನಿಗ್ರಹ ದಳ ರಚನೆಯಾದಾಗಿನಿಂದ ಅರ್ಜಿಗಳ ಮಹಾಪೂರವೇ ಹರಿದು ಬರುತ್ತಿದ್ದು,  1016 ಅರ್ಜಿಗಳು ರಾಜ್ಯಾದ್ಯಂತ ಸಲ್ಲಿಕೆಯಾಗಿವೆ. ಈ ಅರ್ಜಿಗಳಿಗೆ ಸಂಬಂಧಿಸಿದಂತೆ ಈಗಾಗಲೇ 21 ಜನರನ್ನು ಬಂಧಿಸಲಾಗಿದೆ. 
ಖನಿಜ ಭವನದಲ್ಲಿ ಬೆಂಗಳೂರು ನಗರ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆ ಎಸಿಬಿ ಪೊಲೀಸ್ ಠಾಣೆಯ ಉದ್ಘಾಟನೆ ವೇಳೆ ಈ ಮಾಹಿತಿ ದೊರೆತಿದ್ದು, ಪೊಲೀಸ್ ಠಾಣೆಯನ್ನು ಉದ್ಘಾಟಿಸಿದ್ದ ಸರ್ಕಾರದ ಮುಖ್ಯ ಕಾರ್ಯದರ್ಶಿ ಅರವಿಂದ್ ಜಾದವ್ ಭ್ರಷ್ಟಾಚಾರ ನಿಗ್ರಹ ದಳಕ್ಕೆ ಬರುತ್ತಿರುವ ಅರ್ಜಿಗಳ ಬಗ್ಗೆ ಮಾಹಿತಿ ನೀಡಿದ್ದಾರೆ.

ಬೆಂಗಳೂರು ನಗರವೊಂದರಲ್ಲೇ ಭ್ರಷ್ಟಾಚಾರ ನಿಗ್ರಹ ದಳಕ್ಕೆ 246 ಅರ್ಜಿಗಳು ಸಲ್ಲಿಕೆಯಾಗುತ್ತಿದ್ದು, ಸ್ವೀಕರಿಸಲಾಗಿರುವ ಅರ್ಜಿಗಳನ್ನು ಆಧರಿಸಿ 6 ಪ್ರಕರಣ ದಾಖಲಿಸಲಾಗಿದ್ದು, 7 ಜನರನ್ನು ಬಂಧಿಸಲಾಗಿದೆ ಎಂದು ಎಸಿಬಿ ಮಾಹಿತಿ ನೀಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

ಚಾಮುಂಡೇಶ್ವರಿ ದೇವಿ ಬಗ್ಗೆ ಗೌರವವಿದ್ದು, ಧಾರ್ಮಿಕ ಭಾವನೆಗಳ ಗೌರವಿಸುತ್ತೇನೆ; ಬಾನು ಮುಷ್ತಾಕ್

JC ರಸ್ತೆಯಲ್ಲಿ White-topping ಕಾಮಗಾರಿ: ಆ.30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ

SCROLL FOR NEXT