ನೀರು ಪಾಲು 
ರಾಜ್ಯ

ಅನೇಕಲ್: ಈಜಲು ತೆರಳಿದ್ದ 3 ಬಾಲಕರು ನೀರು ಪಾಲು

ಅನೇಕಲ್ ತಾಲೂಕಿನ ಹೆಣ್ಣಾಗರ ಕೆರೆಯಲ್ಲಿ ಈಜಲು ತೆರಳಿದ್ದ ನಾಲ್ವರು ಬಾಲಕರ ಪೈಕಿ ಮೂವರು ನೀರು ಪಾಲಾಗಿದ್ದಾರೆ...

ಅನೇಕಲ್: ಅನೇಕಲ್ ತಾಲೂಕಿನ ಹೆಣ್ಣಾಗರ ಕೆರೆಯಲ್ಲಿ ಈಜಲು ತೆರಳಿದ್ದ ನಾಲ್ವರು ಬಾಲಕರ ಪೈಕಿ ಮೂವರು ನೀರು ಪಾಲಾಗಿದ್ದಾರೆ. 
ನೀರು ಪಾಲಾದ ಬಾಲಕರನ್ನು ಅನೇಕಲ್ ತಾಲೂಕಿನ ರಾಜಾಪುರ ಗ್ರಾಮದ ಗಣೇಶ್(12), ಚೇತನ್(12) ಹಾಗೂ ರಾಕೇಶ್(13) ಎಂದು ಗುರುತಿಸಲಾಗಿದೆ. ಇನ್ನು ಬಾಲಕರು ಕೆರೆಯಲ್ಲಿ ಮುಳುಗಿದ್ದರಿಂದ ಹೆದರಿದ ಮತ್ತೋರ್ವ ಬಾಲಕ ಅಲ್ಲಿಂದ ಪರಾರಿಯಾಗಿದ್ದಾನೆ. ಗ್ರಾಮಸ್ಥರು ಹಾಗೂ ಅಗ್ನಿಶಾಮಕ ದಳ ಸಿಬ್ಬಂದಿ ಮೃತ ಬಾಲಕ ಶವಕ್ಕಾಗಿ ಹುಡುಕಾಟ ನಡೆಸಿದ್ದಾರೆ. 
ಜಿಗಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

IPL 2026: ಆರ್ ಸಿಬಿ ಅಭಿಮಾನಿಗಳಿಗೆ ಗುಡ್ ನ್ಯೂಸ್! ಅನುಮಾನಕ್ಕೆ ತೆರೆ

ರಾಜ್ಯಸಭಾ ಚುನಾವಣೆಗೆ 9 ಬಿಜೆಪಿ ಅಭ್ಯರ್ಥಿಗಳ ಹೆಸರು ಪ್ರಕಟ: ಬಿಹಾರದಿಂದ ನಿತಿನ್ ನಬಿನ್ ಸ್ಪರ್ಧೆ!

ಬಹು ನಿರೀಕ್ಷಿತ ಟಾಕ್ಸಿಕ್ ಸಿನಿಮಾದ ಅವಧಿ 3 ಗಂಟೆ 20 ನಿಮಿಷ?

ಇರಾನ್‌ ಮೇಲೆ ವೈಮಾನಿಕ ದಾಳಿ: ಟೆಹ್ರಾನ್‌ನಿಂದ 200ಕ್ಕೂ ಹೆಚ್ಚು ಭಾರತೀಯ ವಿದ್ಯಾರ್ಥಿಗಳು ಕ್ವಾಮ್‌ಗೆ ಸ್ಥಳಾಂತರ

ThinkEdu 2026: ಭಾರತದಲ್ಲಿ ಈ ವರ್ಷ ಮೂರು ಹೆಚ್ಚುವರಿ ಸೆಮಿ ಕಂಡಕ್ಟರ್ ಘಟಕಗಳ ಆರಂಭ- MEITY ಕಾರ್ಯದರ್ಶಿ ಎಸ್. ಕೃಷ್ಣನ್

SCROLL FOR NEXT