ಭಾಸ್ಕರ್ ಶೆಟ್ಟಿ ಪುತ್ರ ನವನೀತ್ ಮತ್ತು ನಿರಂಜನ್ ಭಟ್ 
ರಾಜ್ಯ

ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣ: ಉದ್ಯಮಿಯ ತಾಯಿ, ಸಹೋದರನ ಡಿಎನ್ ಎ ಪರೀಕ್ಷೆಗೆ ಕೋರ್ಟ್ ಅನುಮತಿ

ಹೋಟೆಲ್ ಉದ್ಯಮಿ ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣ ಸಂಬಂಧ, ಭಾಸ್ಕರ್ ಶೆಟ್ಟಿ ತಾಯಿ ಹಾಗೂ ಸಹೋದರನ ಡಿಎನ್ಎ ಪರೀಕ್ಷೆಗೆ ಉಡುಪಿ ಸ್ಥಳೀಯ ನ್ಯಾಯಾಲಯ ..

ಉಡುಪಿ: ಹೋಟೆಲ್ ಉದ್ಯಮಿ ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣ ಸಂಬಂಧ, ಭಾಸ್ಕರ್ ಶೆಟ್ಟಿ ತಾಯಿ ಹಾಗೂ ಸಹೋದರನ ಡಿಎನ್ಎ ಪರೀಕ್ಷೆಗೆ ಉಡುಪಿ ಸ್ಥಳೀಯ ನ್ಯಾಯಾಲಯ ಅನುಮತಿ ನೀಡಿದೆ.

ಭಾಸ್ಕರ್ ಶೆಟ್ಟಿ ತಾಯಿ ಗುಲಾಬಿ ಸೆಡ್ತಿ ಮತ್ತು ಸಹೋದರನ ಡಿಎನ್ ಎ ಪರೀಕ್ಷೆ ಮಾಡಲು ಅನುಮತಿಗಾಗಿ ಪೊಲೀಸರು ನ್ಯಾಯಾಲಯದ ಅನುಮತಿ ಕೋರಿದ್ದರು. ನ್ಯಾಯಾಲಯ ಅನುಮತಿ ನೀಡಿದ ಹಿನ್ನೆಲೆಯಲ್ಲಿ ಪೊಲೀಸರು ನದಿಯಿಂದ ಭಾಸ್ಕರ್ ಶೆಟ್ಟಿ ಮೂಳೆ ಸಂಗ್ರಹಿಸಿ ಡಿಎನ್ ಎ ಪರೀಕ್ಷೆಗೆ ಕಳುಹಿಸಲಿದ್ದಾರೆ.

ಭಾಸ್ಕರ್ ಶೆಟ್ಟಿ ಅವರನ್ನು ಕೊಲೆ ಮಾಡಿ ಹೋಮ ಕುಂಡದಲ್ಲಿ ಅವರ ದೇಹವನ್ನು ಸುಡಲಾಗಿತ್ತು, ನಂತರ ಅವಶೇಷವನ್ನು ಸಮೀಪದ ನದಿಗೆ ಬಿಡಲಾಗಿತ್ತು.

ಪ್ರಕರಣ ಸಂಬಂಧ ಮೂವರು ಆರೋಪಿಗಳಿಗೆ ಸೆಪ್ಟಂಬರ್ 6 ರವರೆಗೆ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ.

ಭಾಸ್ಕರ್ ಶೆಟ್ಟಿ ಪತ್ನಿ ರಾಜೇಶ್ವರಿ ಯನ್ನು ಮಂಗಳೂರು ಜೈಲಿಗೂ ಹಾಗೂ ಪುತ್ರ ನವನೀತ್ ಮತ್ತು ಸ್ವಘೋಷಿತ ಜ್ಯೋತಿಷಿ ನಿರಂಜನ್ ಭಟ್ ಇಬ್ಬರನ್ನು ಜಿಲ್ಲಾ ಕಾರಾಗೃಹದಲ್ಲಿಡಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT