ದಸರಾ ಆನೆಗಳಿಗೆ ಸ್ವಾಗತ 
ರಾಜ್ಯ

ದಸರಾ ಆನೆಗಳಿಗೆ ಮೈಸೂರು ಅರಮನೆಯಲ್ಲಿ ಸಾಂಪ್ರಾದಾಯಿಕ ಸ್ವಾಗತ

ದಸರಾ ಜಂಬೂ ಸವಾರಿಯಲ್ಲಿ ಪಾಲ್ಗೊಳ್ಳಲಿರುವ ಗಜಪಡೆ ಜಯಮಾರ್ತಾಂಡ ಪ್ರವೇಶ ದ್ವಾರದ ಮೂಲಕ ಅರಮನೆಗೆ ಬಂದಿಳಿದಿವೆ....

ಮೈಸೂರು: ದಸರಾ ಜಂಬೂ ಸವಾರಿಯಲ್ಲಿ ಪಾಲ್ಗೊಳ್ಳಲಿರುವ ಗಜಪಡೆ ಜಯಮಾರ್ತಾಂಡ ಪ್ರವೇಶ ದ್ವಾರದ ಮೂಲಕ ಅರಮನೆಗೆ ಬಂದಿಳಿದಿವೆ.

ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್‌.ಸಿ.ಮಹದೇವಪ್ಪ ಹಾಗೂ ಸಂಸದ ಪ್ರತಾಪ್ ಸಿಂಹ ಹಾಗೂ ಹಲವು ಜನಪ್ರತಿನಿಧಿಗಳು ದಸರಾ ಆನೆಗಳನ್ನು ಸ್ವಾಗತಿಸಿದರು.

ಅರ್ಜುನ, ಬಲರಾಮ, ಅಭಿಮನ್ಯು, ವಿಜಯ, ಕಾವೇರಿ,ಗಜೇಂದ್ರ ಆನೆಗಳನ್ನು ಮಕರ ಲಗ್ನದಲ್ಲಿ ಸ್ವಾಗತಿಸಿಲಾಯಿತು. ಚಾಮುಂಡಿ ಬೆಟ್ಟದ ಪ್ರಧಾನ ಅರ್ಚಕ ಶ್ರೀಧರ್ ದಿಕ್ಷೀತ್ ನೇತೃತ್ವದಲ್ಲಿ ಪೂಜೆ ಸಲ್ಲಿಸಿ ಬರಮಾಡಿಕೊಳ್ಳಲಾಯಿತು.

14.5 ಕೋಟಿ ರೂ. ವೆಚ್ಚದಲ್ಲಿ ಈ ಬಾರಿ ದಸರಾ ನಡೆಸಲಾಗುವುದು. ಸರ್ಕಾರ ಶೀಘ್ರವೇ ದಸರಾಗಾಗಿ ಹಣ ಬಿಡುಗಡೆ ಮಾಡುತ್ತದೆ ಎಂದು ಸಹಕಾರ ಸಚಿವ ಎಚ್.ಸಿ ಮಹಾದೇವ ಪ್ರಸಾದ್ ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

Shocking: ಹೆಣ್ಣಿನ ಶವ ಎಳೆದೊಯ್ದು ಶವಾಗಾರದಲ್ಲೇ ಅತ್ಯಾಚಾರ, 25ರ ಯುವಕನಿಂದ ಪೈಶಾಚಿಕ ಕೃತ್ಯ, CCTV Video

Belagavi: ಲವರ್ ಜೊತೆ ಮಗಳು ಪರಾರಿ; ಇಡೀ ಊರಿಗೆ 'ತಿಥಿ' ಊಟ ಹಾಕಿಸಿದ ತಂದೆ!

SCROLL FOR NEXT