ದಸರಾ ಆನೆಗಳಿಗೆ ಸ್ವಾಗತ 
ರಾಜ್ಯ

ದಸರಾ ಆನೆಗಳಿಗೆ ಮೈಸೂರು ಅರಮನೆಯಲ್ಲಿ ಸಾಂಪ್ರಾದಾಯಿಕ ಸ್ವಾಗತ

ದಸರಾ ಜಂಬೂ ಸವಾರಿಯಲ್ಲಿ ಪಾಲ್ಗೊಳ್ಳಲಿರುವ ಗಜಪಡೆ ಜಯಮಾರ್ತಾಂಡ ಪ್ರವೇಶ ದ್ವಾರದ ಮೂಲಕ ಅರಮನೆಗೆ ಬಂದಿಳಿದಿವೆ....

ಮೈಸೂರು: ದಸರಾ ಜಂಬೂ ಸವಾರಿಯಲ್ಲಿ ಪಾಲ್ಗೊಳ್ಳಲಿರುವ ಗಜಪಡೆ ಜಯಮಾರ್ತಾಂಡ ಪ್ರವೇಶ ದ್ವಾರದ ಮೂಲಕ ಅರಮನೆಗೆ ಬಂದಿಳಿದಿವೆ.

ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್‌.ಸಿ.ಮಹದೇವಪ್ಪ ಹಾಗೂ ಸಂಸದ ಪ್ರತಾಪ್ ಸಿಂಹ ಹಾಗೂ ಹಲವು ಜನಪ್ರತಿನಿಧಿಗಳು ದಸರಾ ಆನೆಗಳನ್ನು ಸ್ವಾಗತಿಸಿದರು.

ಅರ್ಜುನ, ಬಲರಾಮ, ಅಭಿಮನ್ಯು, ವಿಜಯ, ಕಾವೇರಿ,ಗಜೇಂದ್ರ ಆನೆಗಳನ್ನು ಮಕರ ಲಗ್ನದಲ್ಲಿ ಸ್ವಾಗತಿಸಿಲಾಯಿತು. ಚಾಮುಂಡಿ ಬೆಟ್ಟದ ಪ್ರಧಾನ ಅರ್ಚಕ ಶ್ರೀಧರ್ ದಿಕ್ಷೀತ್ ನೇತೃತ್ವದಲ್ಲಿ ಪೂಜೆ ಸಲ್ಲಿಸಿ ಬರಮಾಡಿಕೊಳ್ಳಲಾಯಿತು.

14.5 ಕೋಟಿ ರೂ. ವೆಚ್ಚದಲ್ಲಿ ಈ ಬಾರಿ ದಸರಾ ನಡೆಸಲಾಗುವುದು. ಸರ್ಕಾರ ಶೀಘ್ರವೇ ದಸರಾಗಾಗಿ ಹಣ ಬಿಡುಗಡೆ ಮಾಡುತ್ತದೆ ಎಂದು ಸಹಕಾರ ಸಚಿವ ಎಚ್.ಸಿ ಮಹಾದೇವ ಪ್ರಸಾದ್ ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

ಚಾಮುಂಡೇಶ್ವರಿ ದೇವಿ ಬಗ್ಗೆ ಗೌರವವಿದ್ದು, ಧಾರ್ಮಿಕ ಭಾವನೆಗಳ ಗೌರವಿಸುತ್ತೇನೆ; ಬಾನು ಮುಷ್ತಾಕ್

JC ರಸ್ತೆಯಲ್ಲಿ White-topping ಕಾಮಗಾರಿ: ಆ.30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ

SCROLL FOR NEXT