ದಸರಾ ಆನೆಗಳಿಗೆ ಸ್ವಾಗತ 
ರಾಜ್ಯ

ದಸರಾ ಆನೆಗಳಿಗೆ ಮೈಸೂರು ಅರಮನೆಯಲ್ಲಿ ಸಾಂಪ್ರಾದಾಯಿಕ ಸ್ವಾಗತ

ದಸರಾ ಜಂಬೂ ಸವಾರಿಯಲ್ಲಿ ಪಾಲ್ಗೊಳ್ಳಲಿರುವ ಗಜಪಡೆ ಜಯಮಾರ್ತಾಂಡ ಪ್ರವೇಶ ದ್ವಾರದ ಮೂಲಕ ಅರಮನೆಗೆ ಬಂದಿಳಿದಿವೆ....

ಮೈಸೂರು: ದಸರಾ ಜಂಬೂ ಸವಾರಿಯಲ್ಲಿ ಪಾಲ್ಗೊಳ್ಳಲಿರುವ ಗಜಪಡೆ ಜಯಮಾರ್ತಾಂಡ ಪ್ರವೇಶ ದ್ವಾರದ ಮೂಲಕ ಅರಮನೆಗೆ ಬಂದಿಳಿದಿವೆ.

ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್‌.ಸಿ.ಮಹದೇವಪ್ಪ ಹಾಗೂ ಸಂಸದ ಪ್ರತಾಪ್ ಸಿಂಹ ಹಾಗೂ ಹಲವು ಜನಪ್ರತಿನಿಧಿಗಳು ದಸರಾ ಆನೆಗಳನ್ನು ಸ್ವಾಗತಿಸಿದರು.

ಅರ್ಜುನ, ಬಲರಾಮ, ಅಭಿಮನ್ಯು, ವಿಜಯ, ಕಾವೇರಿ,ಗಜೇಂದ್ರ ಆನೆಗಳನ್ನು ಮಕರ ಲಗ್ನದಲ್ಲಿ ಸ್ವಾಗತಿಸಿಲಾಯಿತು. ಚಾಮುಂಡಿ ಬೆಟ್ಟದ ಪ್ರಧಾನ ಅರ್ಚಕ ಶ್ರೀಧರ್ ದಿಕ್ಷೀತ್ ನೇತೃತ್ವದಲ್ಲಿ ಪೂಜೆ ಸಲ್ಲಿಸಿ ಬರಮಾಡಿಕೊಳ್ಳಲಾಯಿತು.

14.5 ಕೋಟಿ ರೂ. ವೆಚ್ಚದಲ್ಲಿ ಈ ಬಾರಿ ದಸರಾ ನಡೆಸಲಾಗುವುದು. ಸರ್ಕಾರ ಶೀಘ್ರವೇ ದಸರಾಗಾಗಿ ಹಣ ಬಿಡುಗಡೆ ಮಾಡುತ್ತದೆ ಎಂದು ಸಹಕಾರ ಸಚಿವ ಎಚ್.ಸಿ ಮಹಾದೇವ ಪ್ರಸಾದ್ ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರ ಜೊತೆ ತಾಯಿ ಸ್ಥಳದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ