ಡಾ.ಶಿವಕುಮಾರ ಸ್ವಾಮೀಜಿ 
ರಾಜ್ಯ

ಸಿದ್ಧಗಂಗಾ ಶ್ರೀಗಳ ಬಗ್ಗೆ ಸಾಕ್ಷ್ಯ ಚಿತ್ರ ಆ.31 ಕ್ಕೆ ಬಿಡುಗಡೆ

ಸಿದ್ಧಗಂಗಾ ಮಠದ ಶ್ರೀಗಳಾದ ಡಾ. ಶಿವಕುಮಾರಸ್ವಾಮಿ ಅವರ ಬಗ್ಗೆ ಸಾಕ್ಷ್ಯಚಿತ್ರ ನಿರ್ಮಾಣವಾಗಿದ್ದು ಆಗಸ್ಟ್ 31 ರಂದು ಸಾಕ್ಷ್ಯಚಿತ್ರ ಬಿಡುಗಡೆಯಾಗಲಿದೆ.

ಬೆಂಗಳೂರು: ಸಿದ್ಧಗಂಗಾ ಮಠದ ಶ್ರೀಗಳಾದ ಡಾ. ಶಿವಕುಮಾರಸ್ವಾಮಿ ಅವರ ಬಗ್ಗೆ ಸಾಕ್ಷ್ಯಚಿತ್ರ ನಿರ್ಮಾಣವಾಗಿದ್ದು ಆಗಸ್ಟ್ 31 ರಂದು ಸಾಕ್ಷ್ಯಚಿತ್ರ ಬಿಡುಗಡೆಯಾಗಲಿದೆ.

ಸುಧೀರ್ ನರಸಿಂಹಾಚಾರ್ ಪ್ರೊಡಕ್ಷನ್ ನಲ್ಲಿ ಸಾಕ್ಷ್ಯಚಿತ್ರ ನಿರ್ಮಾಣವಾಗಿದ್ದು, ಸುಧೀರ್ ನರಸಿಂಹಾಚಾರ್ ಅವರು ಶ್ರೀಗಳ ಸಾಧನೆ ಹಾಗು ಅವರು ನಡೆದುಬಂದ ಹಾದಿಯ ಬಗ್ಗೆ ಅಧಿಕೃತ ಸಾಕ್ಷ್ಯಚಿತ್ರವನ್ನು ನಿರ್ಮಿಸಿದ್ದಾರೆ.
ಆಗಸ್ಟ್ 31 ರಂದು ಸಂಜೆ 4:30 ಕ್ಕೆ ಬೆಂಗಳೂರಿನ ಹನುಮಂತನಗರದಲ್ಲಿರುವ ಕೆ.ಹೆಚ್ ಕಲಾಸೌಧದಲ್ಲಿ ಸಾಕ್ಷ್ಯಚಿತ್ರ ಬಿಡುಗಡೆಯಾಗಲಿದ್ದು, ಸಿದ್ಧಲಿಂಗಸ್ವಾಮಿ ಶ್ರೀಗಳು ಲೋಕಾರ್ಪಣೆಗೊಳಿಸಲಿದ್ದಾರೆ. ಡಾ.ಶಿವಕುಮಾರ ಸ್ವಾಮೀಜಿಯವರು ಭಾಗವಹಿಸಲಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

SCROLL FOR NEXT