ಕಟೀಲು ದುರ್ಗಾ ಪರಮೇಶ್ವರಿ 
ರಾಜ್ಯ

ಮಂಗಳೂರು: ಕಟೀಲು ದುರ್ಗ ಪರಮೇಶ್ವರಿ ಬಗ್ಗೆ ಅಶ್ಲೀಲ ಪದ ಬಳಕೆ, ದೂರು ದಾಖಲು

ಸಾಮಾಜಿಕ ಮಾಧ್ಯಮಗಳಲ್ಲಿ ಹಿಂದೂ ದೇವತೆಗಳ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿರುವ ಸಂಬಂಧ ಬಂಟ್ವಾಳ ಪೊಲೀಸರು ಸ್ವಯಂ ಪ್ರೇರಿತ ..

ಮಂಗಳೂರು: ಸಾಮಾಜಿಕ ಮಾಧ್ಯಮಗಳಲ್ಲಿ  ಹಿಂದೂ ದೇವತೆಗಳ ವಿರುದ್ಧ ಅವಹೇಳನಕಾರಿ  ಪೋಸ್ಟ್ ಹಾಕಿರುವ ಸಂಬಂಧ ಬಂಟ್ವಾಳ ಪೊಲೀಸರು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದ್ದಾರೆ.

ಬಿ ಸಿ ರಸ್ತೆಯ ಜಬ್ಬಾರ್ ಎಂಬಾತ ಈ ಪೋಸ್ಟ್ ಹಾಕಿದ್ದು, ಆತನ ವಿರುದ್ಧ ಕೇಸು ದಾಖಲಿಸಲಾಗಿದೆ. ಹಿಂದೂಗಳನ್ನು ಪ್ರಚೋದಿಸುವ ರೀತಿಯ ಪೋಸ್ಟ್ ಗಳಿದ್ದು. ಐಪಿಸಿ ಸೆಕ್ಷನ್ 295 ಎ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಕಟೀಲು ದುರ್ಗಾ ಪರಮೇಶ್ವರಿ ಬಗ್ಗೆ ಆರೋಪಿ ಅಶ್ಲೀಲ ಭಾಷೆ ಬಳಸಿದ್ದು, ಉಲ್ಲಾಳದ ಕರಾವಳಿ ಸಾಂಸ್ಕೃತಿಕ ಪರಿಷತ್ ಈ ಸಂಬಂಧ ಪೊಲೀಸರಿಗೆ ಮನವಿ ಸಲ್ಲಿಸಿದೆ.

ಇದುವರೆಗೂ ಆರೋಪಿಯವನ್ನು ಬಂಧಿಸಿಲ್ಲ, ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವಂತ ಅವಹೇಳನಕಾರಿ ಪೋಸ್ಟ್ ಹಾಕಿರುವ ಅರೋಪಿಯನ್ನು ಬಂಧಿಸಬೇಕೆಂದು  ಕರಾವಳಿ ಸಾಂಸ್ಕೃತಿಕ ಪರಿಷತ್ ಪೊಲೀಸರನ್ನು ಒತ್ತಾಯಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT