ಸಾಂಕೇತಿಕ ಚಿತ್ರ 
ರಾಜ್ಯ

ಬೆಂಗಳೂರು: ನವ ವಿವಾಹಿತೆ ಆತ್ಮಹತ್ಯೆ

20 ವರ್ಷದ ನವ ವಿವಾಹಿತೆ ತನ್ನ ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ...

ಬೆಂಗಳೂರು: 20 ವರ್ಷದ ನವ ವಿವಾಹಿತೆ ತನ್ನ ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾಮಾಕ್ಷಿಪಾಳ್ಯದಲ್ಲಿ ನಡೆದಿದೆ. ಕುಟುಂಬ ಕಲಹವೇ ಆತ್ಮಹತ್ಯೆಗೆ ಕಾರಣ ಎಂದು ಹೇಳಲಾಗುತ್ತಿದೆ.
ಮೃತಪಟ್ಟ ಮಹಿಳೆಯನ್ನು ಕಾವ್ಯಾ ಎಂದು ಗುರುತಿಸಲಾಗಿದ್ದು, ಕೋಲಾರದ ಸಮತ್ ಕುಮಾರ್ ಎಂಬುವವರನ್ನು ಮದುವೆಯಾಗಿದ್ದಳು.
ನಿನ್ನೆ ರಾತ್ರಿ ಈ ಘಟನೆ ನಡೆದಿದ್ದು, ನವೆಂಬರ್ 30ರಂದು ಕಾವ್ಯಾ ತನ್ನ ತಾಯಿ ಮನೆಗೆ ಬಂದಿದ್ದಳು. ತನ್ನ ಪೋಷಕರ ಬಳಿ ಗಂಡನ ಜತೆ ನಡೆಯುತ್ತಿರುವ ಜಗಳದ ಬಗ್ಗೆ ವಿವರಿಸಿದ್ದಳು. ಕೋಲಾರಕ್ಕೆ ಮತ್ತೆ ಹೋಗುವುದಿಲ್ಲ ಎಂದು ಹೇಳಿದ್ದಳು. ಈ ಘಟನೆಯಿಂದ ಬೇಸತ್ತು ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ನೇಣು ಬಿಗಿದ ಸ್ಥಿತಿಯಲ್ಲಿದ್ದುದನ್ನು ಕಂಡ ಪೋಷಕರು ಪೊಲೀಸರಿಗೆ ತಿಳಿಸಿದರು. ಪೋಷಕರ ದೂರಿಗೆ ಮೇರೆಗೆ ಪೊಲೀಸರು ಕಾವ್ಯಾಳ ಪತಿ ಮತ್ತು ಮನೆಯವರನ್ನು ತನಿಖೆ ನಡೆಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ಮೆಟ್ರೋ ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಸೌರಭ್ ಭಾರದ್ವಾಜ್ ಮನೆ ಮೇಲೆ ಇಡಿ ದಾಳಿ; ಮೋದಿ ನಕಲಿ ಪದವಿ ಕುರಿತ ಗಮನ ಬೇರೆಡೆ ಸೆಳೆಯಲು ಯತ್ನ ಎಂದ AAP

SCROLL FOR NEXT