ಮುಂಬಯಿ ಫೇಸ್ ಬುಕ್ ಕಚೇರಿ ಮೇಲೆ ಮಂಗಳೂರು ಪೊಲೀಸರ ದಾಳಿ 
ರಾಜ್ಯ

ಮುಂಬೈ ಫೇಸ್ ಬುಕ್ ಕಚೇರಿ ಮೇಲೆ ಮಂಗಳೂರು ಪೊಲೀಸರ ದಾಳಿ

ತನಿಖೆಗೆ ಸಹಕರಿಸಲಿಲ್ಲವೆಂಬ ಕಾರಣಕ್ಕೆ ಮಂಗಳೂರು ಪೊಲೀಸರು ಮುಂಬಯಿ ಫೇಸ್ ಬುಕ್ ಕಚೇರಿ ಮೇಲೆ ದಾಳಿ...

ಮಂಗಳೂರು: ತನಿಖೆಗೆ ಸಹಕರಿಸಲಿಲ್ಲವೆಂಬ ಕಾರಣಕ್ಕೆ ಮಂಗಳೂರು ಪೊಲೀಸರು ಮುಂಬಯಿ ಫೇಸ್ ಬುಕ್ ಕಚೇರಿ ಮೇಲೆ ದಾಳಿ ನಡೆಸಿದ್ದಾರೆ.

ಕಟೀಲು ದುರ್ಗಾ ಪರಮೇಶ್ವರಿ ದೇವರ ಬಗ್ಗೆ ಪೇಶ್ ಬುಕ್ ನಲ್ಲಿ ಅವಹೇಳನಕಾರಿ ಸಂದೇಶಗಳನ್ನು ಪೋಸ್ಟ್ ಮಾಡಿದ್ದ ಪ್ರಕರಣದ ಬಗ್ಗೆ ಮಂಗಳೂರು ಪೊಲೀಸರು ತನಿಖೆ ನಡೆಸುಪತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ತನಿಖೆಗೆ ಸಹಕರಿಸಬೇಕು ಎಂದು ಮುಂಬಯಿ ಫೇಸ್ ಬುಕ್ ಕಚೇರಿ ಮಂಗಳೂರು ಪೊಲೀಸ್ ತಂಡ ಕೇಳಿದೆ.

ದುಬೈನಲ್ಲಿರುವ ಪ್ರಮುಖ ಆರೋಪಿ ಬಗ್ಗೆ ಮಾಹಿತಿ ನೀಡುವಂತೆ ಪೊಲೀಸ್ ತಂಡ ಕೋರಿಗೆ, ಆದರೆ ಸಹಾಯ ಮಾಡಲು ಫೇಸ್ ಬುಕ್ ಕಚೇರಿ ನಿರಾಕರಿಸಿದೆ. ಈ ಹಿನ್ನೆಲೆಯಲ್ಲಿ ದಾಳಿ ನಡೆಸಲಾಗಿದೆ. ಈ ಸಂಬಂಧ ಫೇಸ್ ಬುಕ್ ಕಚೇರಿ ವಿರುದ್ಧ ದೂರು ದಾಖಲಿಸಲಾಗಿದೆ.ಮುಂಬಯಿ ಪೊಲೀಸರು ಹಾಗೂ ಬೆಂಗಳೂರು ಸೈಬರ್ ಕ್ರೈಮ್ ಪೊಲೀಸರನ್ನೊಳಗೊಂಡ ತಂಡ ರಚಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

RSS Song Controversy: ಡಿಕೆಶಿ ಆರ್‌ಎಸ್‌ಎಸ್‌ ಗೀತೆ ಹಾಡಿದ್ದು ತಪ್ಪು, ಕ್ಷಮೆ ಕೇಳಿದ್ದರಿಂದ ಎಲ್ಲವೂ ಮುಗಿದಿದೆ; ಮಲ್ಲಿಕಾರ್ಜುನ ಖರ್ಗೆ

Street Dog attack: ಬೀದಿ ನಾಯಿ ಸಮಸ್ಯೆಗೆ ಉಪಾಯ ಕಂಡುಕೊಂಡ ಗದಗ ಜನತೆ, ಕಾಟದಿಂದ ಮುಕ್ತಿಗೆ ಬಣ್ಣ ನೀರಿನ ಪ್ರಯೋಗ..!

ನಮ್ಮವರು ಬೇರೆ ಧರ್ಮದವರ ಪ್ರಾರ್ಥನೆ ಸ್ಥಳಗಳಿಗೆ ಹೋಗುವುದಿಲ್ಲವೇ? ಯದುವೀರ್ ಬಿಜೆಪಿ ಜೊತೆ ಸೇರಿ ಇತಿಹಾಸ ಮರೆತಿದ್ದಾರೆ: DKS

ಕಸದ ರಾಶಿಯಲ್ಲಿ ಮನುಷ್ಯನ ತಲೆ ಬುರುಡೆ, ಮೂಳೆಗಳು ಪತ್ತೆ: ಆತಂಕದಲ್ಲಿ ಜನತೆ

SCROLL FOR NEXT