ಕೋಮು ಸೌಹಾರ್ದ ವೇದಿಕೆ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ದಿಗ್ವಿಜಯ್ ಸಿಂಗ್ 
ರಾಜ್ಯ

ಕೋಮು ಸಾಮರಸ್ಯಕ್ಕೆ ಹೆಚ್ಚಿನ ಒತ್ತು ನೀಡಿ: ದಿಗ್ವಿಜಯ್ ಸಿಂಗ್

ಹಿಂದೂ-ಮುಸ್ಲಿಮರ ಬಾಂಧವ್ಯಕ್ಕೆ ಅಷ್ಫಾಖ್‌ ಉಲ್ಲಾ ಖಾನ್‌ ಹಾಗೂ ಪಂಡಿತ್‌ ರಾಮ್‌ ಪ್ರಸಾದ್‌ ಬಿಸ್ಮಿಲ್‌ ಉತ್ತಮ ಉದಾಹರಣೆ ಎಂದು ಎಐಸಿಸಿ ಪ್ರಧಾನ ...

ಬೆಂಗಳೂರು: ಹಿಂದೂ-ಮುಸ್ಲಿಮರ ಬಾಂಧವ್ಯಕ್ಕೆ ಅಷ್ಫಾಖ್‌ ಉಲ್ಲಾ ಖಾನ್‌ ಹಾಗೂ ಪಂಡಿತ್‌ ರಾಮ್‌ ಪ್ರಸಾದ್‌ ಬಿಸ್ಮಿಲ್‌ ಉತ್ತಮ ಉದಾಹರಣೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ದಿಗ್ವಿಜಯ್ ಸಿಂಗ್ ಹೇಳಿದ್ದಾರೆ.

ಸ್ವಾತಂತ್ರ್ಯ ಹೋರಾಟಗಾರರಾದ ಅಷ್ಫಾಖ್‌ ಉಲ್ಲಾ ಖಾನ್‌ ಹಾಗೂ ಪಂಡಿತ್‌ ರಾಮ್‌ ಪ್ರಸಾದ್‌ ಬಿಸ್ಮಿಲ್‌ ಅವರ ಸ್ಮರಣಾರ್ಥ ಖ್ವಾಮಿ ಏಕ್ತಾ ಸಮಿತಿ ವತಿಯಿಂದ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ  ಏರ್ಪಡಿಸಿದ್ದ ಕೋಮು ಸೌಹಾರ್ದ ದಿನಾಚರಣೆಯಲ್ಲಿ ಮಾತನಾಡಿದ ಅವರು ಬಾಬ್ರಿ ಮಸೀದಿ ಧ್ವಂಸಗೊಳಿಸಿದ ಬಳಿಕ ದೇಶದಲ್ಲಿ ಅಶಾಂತಿಯ ವಾತಾವರಣ ಹೆಚ್ಚಾಗುತ್ತಿದೆ’ ಎಂದು ಕಳವಳ ವ್ಯಕ್ತಪಡಿಸಿದರು.

ಜಮ್ಮು ಕಾಶ್ಮೀರದ ನರ್ಗೋಟಾದಲ್ಲಿ ನಡೆದ ಉಗ್ರರ ದಾಳಿಯಲ್ಲಿ ಗಡಿ ರಕ್ಷಣೆಗಾಗಿ ಪ್ರಾಣವನ್ನು ಅರ್ಪಿಸಿದ ಯೋಧ ಮೇಜರ್‌ ಅಕ್ಷಯ್‌ ಗಿರೀಶ್‌ ಅವರ ಕುಟುಂಬಕ್ಕೆ ಕರ್ನಾಟಕ ರೇಷ್ಮೆ ಕೈಗಾರಿಕೆಗಳ ನಿಗಮದಿಂದ ಸಿಎಂ ಸಿದ್ದರಾಮಯ್ಯ 7 ಲಕ್ಷ ರೂ ಚೆಕ್ ವಿತರಿಸಿದರು. ಈ ವೇಳೆ ಗಿರೀಶ್ ಪೋಷಕರು ಉಪಸ್ಥಿತರಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭೀಕರ ಮಳೆಗೆ ಜಮ್ಮು-ಕಾಶ್ಮೀರ ತತ್ತರ: ಸಾವಿನ ಸಂಖ್ಯೆ 41ಕ್ಕೆ ಏರಿಕೆ; ಕೇಂದ್ರದಿಂದ ನೆರವಿನ ಭರವಸೆ; ಮುಂದುವರೆದ ರಕ್ಷಣಾ ಕಾರ್ಯಾಚರಣೆ

ಭಾರತದ ಮೇಲೆ ಅಮೆರಿಕಾ ಸುಂಕಾಸ್ತ್ರ: ದೇಶ ರಕ್ಷಿಸುವಲ್ಲಿ ಪ್ರಧಾನಿ ಮೋದಿ ವಿಫಲ; AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ

ಜಮ್ಮು-ಕಾಶ್ಮೀರದ ಬಂಡಿಪೋರಾದಲ್ಲಿ ಗುಂಡಿನ ಚಕಮಕಿ: ಇಬ್ಬರು ಉಗ್ರರ ಹತ್ಯೆ

RSS Song Controversy: ಡಿಕೆಶಿ ಆರ್‌ಎಸ್‌ಎಸ್‌ ಗೀತೆ ಹಾಡಿದ್ದು ತಪ್ಪು, ಕ್ಷಮೆ ಕೇಳಿದ್ದರಿಂದ ಎಲ್ಲವೂ ಮುಗಿದಿದೆ; ಮಲ್ಲಿಕಾರ್ಜುನ ಖರ್ಗೆ

ವಾಲ್ಮೀಕಿ ನಿಗಮ ಹಗರಣ: ಜಾರಿ ನಿರ್ದೇಶನಾಲಯದಿಂದ 5 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು !

SCROLL FOR NEXT