ಮುತ್ತಪ್ಪ ರೈ 
ರಾಜ್ಯ

ಎರಡನೇ ವಿವಾಹವಾದ ಜಯ ಕರ್ನಾಟಕ ಸಂಘಟನೆ ಸಂಸ್ಥಾಪಕ ಮುತ್ತಪ್ಪ ರೈ

ಜಯಕರ್ನಾಟಕ ಸಂಘಟನೆಯ ಸಂಸ್ಥಾಪಕ ಮುತ್ತಪ್ಪ ರೈ ಎರಡನೇ ವಿವಾಹ ಜೀವನಕ್ಕೆ ಕಾಲಿಟ್ಟಿದ್ದಾರೆ....

ಬೆಂಗಳೂರು: ಜಯಕರ್ನಾಟಕ ಸಂಘಟನೆಯ ಸಂಸ್ಥಾಪಕ ಮುತ್ತಪ್ಪ ರೈ ಎರಡನೇ ವಿವಾಹ ಜೀವನಕ್ಕೆ ಕಾಲಿಟ್ಟಿದ್ದಾರೆ.

ಬಿಡದಿಯ ನಿವಾಸದಲ್ಲಿ ಸೋಮವಾರ ಅನುರಾಧ ಎಂಬುವರನ್ನು ಶಾಸ್ತ್ರೋಕ್ತವಾಗಿ ವರಿಸಿದ್ದಾರೆ. ಈ ಸಂದರ್ಭದಲ್ಲಿ ರೈ ಕುಟುಂಬ ಹಾಗೂ ಆಪ್ತರು ಮಾತ್ರ ಭಾಗವಹಿಸಿದ್ದರು. ಮುತ್ತಪ್ಪ ರೈ ಮೊದಲ ಪತ್ನಿ  ರೇಖಾ ರೈ ಅನಾರೋಗ್ಯದಿಂದ 2013 ರಲ್ಲಿ ನಿಧನರಾಗಿದ್ದರು. ರೇಖಾ ಮತ್ತು ಮುತ್ತಪ್ಪ ರೈ ಅವರಿಗೆ ಎರಡು ಗಂಡು ಮಕ್ಕಳಿವೆ.

ಸಕಲೇಶಪುರದವರಾದ ಅನುರಾಧ ಅವರು ಕಳೆದ ಹಲವು ವರ್ಷಗಳಿಂದ ಬೆಂಗಳೂರಿನಲ್ಲಿ ನೆಲೆಸಿದ್ದಾರೆ. ಮಹಿಳಾ ಉದ್ಯಮಿಯಾಗಿರುವ ಅನುರಾಧ ಮತ್ತು ಮುತ್ತಪ್ಪ ರೈ ಮಧ್ಯೆ ಹಲವು ವರ್ಷಗಳ ಪರಿಚಯವಿತ್ತು. ರೇಖಾ ರೈ ನಿಧನದ ನಂತರ ಇದೀಗ ಇಬ್ಬರು ಎರಡನೇ ಬಾರಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ. ಹರಿಪ್ರಸಾದ್

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

Indian Navy ಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ! Video

Indre Nemdiyag Irbek: ಯೂ ಟ್ಯೂಬ್ ನಲ್ಲಿ ಧೂಳೆಬ್ಬಿಸುತ್ತಿರುವಂತೆ ವಿವಾದಕ್ಕೆ ಗುರಿಯಾದ Devil ಸಾಂಗ್! ಟ್ಯೂನ್ ಕದ್ದ ಆರೋಪ!

SCROLL FOR NEXT