ಸಾಂದರ್ಭಿಕ ಚಿತ್ರ 
ರಾಜ್ಯ

ಬೆಳೆ ನಾಶ: ಹೊಲದಲ್ಲೇ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡ ರೈತ ಮಹಿಳೆ

63 ವರ್ಷದ ರೈತ ಮಹಿಳೆಯೊಬ್ಬರು ಬೆಳೆ ನಾಶದಿಂದ ನೊಂದು ತನ್ನ ಹೊಲದಲ್ಲೇ ಬೆಂಕಿಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡ...

ಹುಬ್ಬಳ್ಳಿ: 63 ವರ್ಷದ ರೈತ ಮಹಿಳೆಯೊಬ್ಬರು ಬೆಳೆ ನಾಶದಿಂದ ನೊಂದು ತನ್ನ ಹೊಲದಲ್ಲೇ ಬೆಂಕಿಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡ ಆಘಾತಕಾರಿ ಘಟನೆ ಶುಕ್ರವಾರ ಸಿರಗುಪ್ಪಿ ಗ್ರಾಮದಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ಮಹಿಳೆ ಯಲ್ಲಮ್ಮ ಹೊನಕೇರಿ ಎಂದು ಗುರುತಿಸಲಾಗಿದ್ದು, ಮುಂಗಾರು ಮಳೆ ವೈಫಲ್ಯದಿಂದಾಗಿ ತನ್ನ 10 ಎಕರೆ ಬೆಳೆ ನಾಶವಾಗಿತ್ತು. ಇದರಿಂದ ತೀವ್ರವಾಗಿ ನೊಂದಿದ್ದ ಮಹಿಳೆ ಇಂದು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಬೆಳೆ ನಾಶದ ಹೊರತಾಗಿ ಯಲ್ಲಮ್ಮಗೆ ಬೇರೆ ಯಾವುದೇ ಸಮಸ್ಯೆ ಅಥವಾ ಸಾಲ ಇರಲಿಲ್ಲ ಎನ್ನಲಾಗಿದೆ.
ಈ ಸಂಬಂಧ ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಯಲ್ಲಮ್ಮನ ಕುಂಟುಂಬ ಸದಸ್ಯರನ್ನು ಮತ್ತು ಗ್ರಾಮಸ್ಥರ ವಿಚಾರಣೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಾಗತಿಕ ಅನಿಶ್ಚಿತತೆ ನಡುವೆ ಸಾಮೂಹಿಕ layoff ಶಾಕ್: Oracle ಕಂಪೆನಿಯಿಂದ ಸಾವಿರಾರು ಮಂದಿ ವಜಾ, ಭಾರತಕ್ಕೂ ತಟ್ಟಿದ ಬಿಸಿ

Census 2027: ದೇಶದಲ್ಲಿ ರಾಷ್ಟ್ರೀಯ ಜನಗಣತಿ ಆರಂಭ: ಇದು ಯಾಕೆ ಮುಖ್ಯ ಗೊತ್ತಾ?

ಹಾವೇರಿಯಲ್ಲಿ ಭೀಕರ ಅಪಘಾತ: ಬಸ್ ಗಾಗಿ ಕಾದಿದ್ದವರ ಮೇಲೆ Bus ರೂಪದಲ್ಲೇ ಬಂದ ಜವರಾಯ! ಮಗು ಸಾವು! Video

ಹತ್ಯೆ ಬೆದರಿಕೆ ನಡುವೆ ಜನರೊಂದಿಗೆ ಬಹಿರಂಗವಾಗಿ ಕಾಣಿಸಿದ ಇರಾನ್ ಅಧ್ಯಕ್ಷ, ವಿದೇಶಾಂಗ ಸಚಿವ ಅರಾಘ್ಚಿ! Video

'ಬೂಟ್‌ ನೆಕ್ಕುವವರಿಗೆ ಮಾತ್ರ ನಿಮ್ಮಲ್ಲಿ ಅವಕಾಶವೇ? ನನ್ನ ರಾಜಕೀಯ ತ್ಯಾಗಕ್ಕೆ ಬೆಲೆಯಿಲ್ಲವೇ; ಬೆನ್ನುಮೂಳೆ ಇಲ್ಲದ ವ್ಯಕ್ತಿಯನ್ನು ಛೂ ಬಿಟ್ಟಿದ್ದೀರಾ'!

SCROLL FOR NEXT