ಮನೋಹರ್ ಪರಿಕ್ಕರ್ 
ರಾಜ್ಯ

ಮೆಡಿಕಲ್ ಯೋಜನೆಗಳು ಬಡಜನರಿಗೆ ತಲುಪಬೇಕು: ಮನೋಹರ್ ಪರಿಕ್ಕರ್

ದೇಶದಲ್ಲಿ ಅವಶ್ಯಕತೆ ಇರುವ ಬಡಜನರಿಗೆ ಸರ್ಕಾರದ ಮೆಡಿಕಲ್ ಯೋಜನೆಗಳು ತಲುಪಬೇಕು ಎಂದು ಕೇಂದ್ರ ರಕ್ಷಣಾ ಸಚಿವ ಮನೋಹರ್ ಪರಿಕ್ಕರ್

ಮಂಗಳೂರು: ದೇಶದಲ್ಲಿ  ಅವಶ್ಯಕತೆ ಇರುವ ಬಡಜನರಿಗೆ ಸರ್ಕಾರದ ಮೆಡಿಕಲ್ ಯೋಜನೆಗಳು ತಲುಪಬೇಕು ಎಂದು ಕೇಂದ್ರ ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ಹೇಳಿದ್ದಾರೆ.

ಮಂಗಳೂರಿನ ಕೆಎಂಸಿ ಆಸ್ಪತ್ರೆಯಲ್ಲಿ ಹೊಸ ಸೌಲಭ್ಯಗಳನ್ನು ಉಧ್ಘಾಟಿಸಿ ಮಾತನಾಡಿದ ಅವರು, ಅರ್ಪ ಬಡರೋಗಿಗಳಿಗಾಗಿ ಗೋವಾ ಸರ್ಕಾರ ಹಲವು ಆರೋಗ್ಯ ಸೌಲಭ್ಯಗಳನ್ನು ಒದಗಿಸಿದೆ, ಅಂತಹ ಯೋಜನೆಗಳು ಎಲ್ಲಾ ರಾಜ್ಯಗಳಲ್ಲೂ ಅನುಷ್ಠಾನಗೊಳ್ಳಬೇಕು ಎಂದು ಅವರು ಅಭಿಪ್ರಾಯ ಪಟ್ಟರು.

ಆರ್ಥಿಕವಾಗಿ ತೀರ ಹಿಂದುಳಿದವರಿಗೆ ಆಸ್ಪತ್ರೆಗಳು ಹೆಚ್ಚಿನ ಸಹಾಯ ನೀಡಬೇಕು. ಆರೋಗ್ಯ ಸೇವೆಗಳು ಉತ್ತಮ ಸೇವೆ ಹಾಗೂ ಗುಣಮಟ್ಟವನ್ನು ಸಹ ಕಾಪಾಡಬೇಕು ಎಂದು ಅವರು ಕರೆ ನೀಡಿದರು.

ಕಡಿಮೆ ಬೆಲೆಗೆ ಉತ್ತಮ ಆರೋಗ್ಯ ಸೇವೆ ನೀಡಬೇಕು ಎಂದು ಹೇಳಿದ ಅವರು ಕೇಂದ್ರದ ಅನಾಣ್ಯೀಕರಣ ಕ್ರಮಕ್ಕೆ ಬೆಂಬಲ ನೀಡಲು ಆಸ್ಪತ್ರೆಗಳು ನಗದು ರಹಿತ ವ್ಯವಹಾರ ನಡೆಸಬೇಕು ಎಂದು ಪರಿಕ್ಕರ್ ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT