ಸಂಗ್ರಹ ಚಿತ್ರ 
ರಾಜ್ಯ

ಹರಪ್ಪನಹಳ್ಳಿ ಪವನ ಶಕ್ತಿ ವಿದ್ಯುತ್ ಸ್ಥಾವರ ಲೋಕಾರ್ಪಣೆ

6.3 ಮೆಗಾವ್ಯಾಟ್ ಸಾಮರ್ಥ್ಯದ ವಿಶಿಷ್ಟ ಪವನ ಶಕ್ತಿ ವಿದ್ಯುತ್ ಸ್ಥಾವರಕ್ಕೆ ಹೆಚ್‌ಎಎಲ್‌ ಮುಖ್ಯ ವ್ಯವಸ್ಥಾಪಕ ನಿರ್ದೇಶಕ ಟಿ. ಸುವರ್ಣ ರಾಜು ಅವರು ಶನಿವಾರ ಚಾಲನೆ...

ಬೆಂಗಳೂರು: 6.3 ಮೆಗಾವ್ಯಾಟ್ ಸಾಮರ್ಥ್ಯದ ವಿಶಿಷ್ಟ ಪವನ ಶಕ್ತಿ ವಿದ್ಯುತ್ ಸ್ಥಾವರಕ್ಕೆ ಹೆಚ್‌ಎಎಲ್‌ ಮುಖ್ಯ ವ್ಯವಸ್ಥಾಪಕ ನಿರ್ದೇಶಕ ಟಿ. ಸುವರ್ಣ ರಾಜು ಅವರು ಶನಿವಾರ ಚಾಲನೆ ನೀಡಿದ್ದಾರೆ.

ಪವನ ಶಕ್ತಿ ವಿದ್ಯುತ್ ಸ್ಥಾವರ ಕುರಿತಂತೆ ಮಾತನಾಡಿರುವ ಟಿ. ಸುವರ್ಣ ರಾಜು ಅವರು, ಪವನ ವಿದ್ಯುತ್ ಸ್ಥಾವರದಿಂದ ಶೇಖರಿಸಲಾದ ವಿದ್ಯುತ್ ಬೆಂಗಳೂರು ನಗರಕ್ಕೆ ಸಹಾಯಕವಾಗಲಿದೆ. ಸ್ಥಾವರ ಸ್ಥಾಪನೆಗೆ ಕರ್ನಾಟಕದಲ್ಲಿ ಮೊದಲ ಬಾರಿಗೆ ಬಿಎಇಎಲ್ ಹಸಿರು ನಿಶಾನೆ ತೋರಿದೆ. ಈ ವಿದ್ಯುತ್ ಸ್ಥಾಪರವೂ ನಗರಕ್ಕೆ ಶೇ.15 ರಷ್ಟು ವಿದ್ಯುತ್ ನ್ನು ನೀಡಲಿದೆ ಎಂದು ಹೇಳಿದ್ದಾರೆ.

ವಿದ್ಯುತ್ ಸ್ಥಾವರವನ್ನು ಸುಜ್ಲೋನ್ ಎನರ್ಜಿ ಲಿಮಿಟೆಡ್ ಕಂಪನಿ ವತಿಯಿಂದ ಸ್ಥಾಪನೆ ಮಾಡಲಾಗುತ್ತಿದ್ದು, ವಿದ್ಯುತ್ ಉತ್ಪಾದನಾ ಕೇಂದ್ರವನ್ನು ರು. 44 ಕೋಟಿ ವೆಚ್ಚದಲ್ಲಿ ಹರಪ್ಪನಹಳ್ಳಿಯಲ್ಲಿ ನಿರ್ಮಾಣ ಮಾಡಲಾಗಿದೆ. ಪವನ ವಿದ್ಯುತ್ ಕೇಂದ್ರವು ವಾರ್ಷಿಕವಾಗಿ 1.50 ಲಕ್ಷ ಯುನಿಟ್ ವಿದ್ಯುತ್ ಉತ್ಪಾದಿಸುವ ಗುರಿ ಹೊಂದಲಾಗಿದೆ ಎಂದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ; Indian Army ಹೆಲಿಕಾಪ್ಟರ್ ರೋಚಕ ಕಾರ್ಯಾಚರಣೆ! Video

ಡಿ ಕೆ ಶಿವಕುಮಾರ್ ಹಿಂದೂ ಜನರ ಭಾವನೆಗಳಿಗೆ ನೋವುಂಟುಮಾಡಿದ್ದು ಕ್ಷಮೆಯಾಚಿಸಬೇಕು: ಶೋಭಾ ಕರಂದ್ಲಾಜೆ

Tamil Nadu: ನಟ-ರಾಜಕಾರಣಿ ದಳಪತಿ ವಿಜಯ್ ಬೌನ್ಸರ್ ಗಳಿಂದ ವ್ಯಕ್ತಿಯ ಮೇಲೆ ಹಲ್ಲೆ ಆರೋಪ! ಕೇಸ್ ದಾಖಲು, ವಿಡಿಯೋದಲ್ಲಿ ಏನಿದೆ?

SCROLL FOR NEXT