ಎ.ಎಂ.ಪ್ರಸಾದ್ 
ರಾಜ್ಯ

ಗಣಪತಿ ಆತ್ಮಹತ್ಯೆ ಪ್ರಕರಣದ 3ನೇ ಆರೋಪಿ ಎ.ಎಂ.ಪ್ರಸಾದ್ ಗೆ ಹೊಸ ಹುದ್ದೆ ಸೃಷ್ಟಿಸಿದ ಸರ್ಕಾರ

ಮಂಗಳೂರು ಐಜಿಪಿ ಕಚೇರಿಯ ಡಿವೈಎಸ್ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣದ ಮೂರನೇ ಆರೋಪಿ ಎ.ಎಂ.ಪ್ರಸಾದ್ ಅವರಿಗೆಗಾಗಿ ರಾಜ್ಯ ಸರ್ಕಾರ...

ಬೆಂಗಳೂರು: ಮಂಗಳೂರು ಐಜಿಪಿ ಕಚೇರಿಯ ಡಿವೈಎಸ್ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣದ ಮೂರನೇ ಆರೋಪಿ ಎ.ಎಂ.ಪ್ರಸಾದ್ ಅವರಿಗೆಗಾಗಿ ರಾಜ್ಯ ಸರ್ಕಾರ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ಸಮಾನವಾದ ಹೊಸ ಹುದ್ದೆಯೊಂದನ್ನು ಸೃಷ್ಟಿ ಮಾಡಿದೆ.
ರಾಜ್ಯ ಗುಪ್ತದಳದ ಮುಖ್ಯಸ್ಥರಾಗಿದ್ದ ಎ.ಎಂ.ಪ್ರಸಾದ್ ಅವರನ್ನು ಶುಕ್ರವಾರ ವರ್ಗಾವಣೆಗೊಳಿಸಿ ಆದೇಶ ಹೊರಡಿಸಿರುವ ರಾಜ್ಯ ಸರ್ಕಾರ, ಬೆಂಗಳೂರು ನಗರ ಸಂಚಾರ ವಿಭಾಗ ಪೊಲೀಸ್ ಆಯುಕ್ತರನ್ನಾಗಿ ನೇಮಕ ಮಾಡಿದೆ.
ಈ ಹಿಂದೆ ಇದ್ದ ಸಂಚಾರ ವಿಭಾಗ ಹೆಚ್ಚುವರಿ ಪೊಲೀಸ್ ಆಯುಕ್ತ ಹುದ್ದೆಯನ್ನು ರದ್ದುಪಡಿಸಿ, ಪ್ರಸಾದ್ ಗಾಗಿ ಸಂಚಾರ ವಿಭಾಗ ಪೊಲೀಸ್ ಆಯುಕ್ತ ಹುದ್ದೆಯನ್ನು ಸೃಷ್ಟಿಸಲಾಗಿದೆ.
ಇನ್ನು ಗಣಪತಿ ಪ್ರಕರಣದ ಎರಡನೇ ಆರೋಪಿ ಲೋಕಾಯುಕ್ತ ಎಡಿಜಿಪಿಯಾಗಿದ್ದ ಪ್ರೊಣವ್ ಮೊಹಾಂತಿ ಅವರು ಕೇಂದ್ರ ಸೇವೆಗೆ ನಿಯುಕ್ತಿಗೊಂಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT