ಸಾಂದರ್ಭಿಕ ಚಿತ್ರ 
ರಾಜ್ಯ

ಬಂದ್, ಮುಷ್ಕರ, ಪ್ರತಿಭಟನೆ ಹಾಗೂ ಮಳೆಯಿಂದಾಗಿ ರು. 9 ಸಾವಿರ ಕೋಟಿ ನಷ್ಟ

ಕಳೆದ ಒಂದು ವಾರದಿಂದ ನಡೆದ ಬಂದ್ ಗಳು, ಹಾಗೂ ಮಳೆಯಿಂದಾಗಿ ಕರ್ನಾಟಕ ಬಹು ದೊಡ್ಡ ನಷ್ಟ ಅನುಭವಿಸಿದೆ....

ಬೆಂಗಳೂರು: ಕಳೆದ ಒಂದು ವಾರದಿಂದ ನಡೆದ ಬಂದ್ ಗಳು, ಹಾಗೂ ಮಳೆಯಿಂದಾಗಿ ಕರ್ನಾಟಕ ಬಹು ದೊಡ್ಡ ನಷ್ಟ ಅನುಭವಿಸಿದೆ.

ಸಾರಿಗೆ ನೌಕರರ ಪ್ರತಿಭಟನೆ, ಬ್ಯಾಂಕ್ ಮುಷ್ಕರ ಎಡೆಬಿಡದೆ ಸುರಿಯುತ್ತಿರುವ ಮಳೆ, ಹಾಗೂ ಕರ್ನಾಟಕ ಬಂದ್ ಗಳ ಪರಿಣಾಮ ಜುಲೈ 25 ರಿಂದ30ರ ವರೆಗೆ  ಸುಮಾರು 8 ಸಾವಿರದಿಂದ 9 ಸಾವಿರ ಕೋಟಿ ಹಣ ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ.

ಕಳೆದ ಒಂದು ವಾರದಿಂದ ನಡೆದ ನಡೆದ ಸಾರಿಗೆ ನೌಕರರ ಮುಷ್ಕರ, ಬ್ಯಾಂಕ್ ನೌಕರರ ಪ್ರತಿಭಟನೆ, ಮಹಾದಾಯಿ ಹೋರಾಟಕ್ಕೆ ನಡೆದ ಎರಡು ದಿನಗಳ ಬಂದ್ ಗಳಿಂದಾಗಿ ಪ್ರತಿದಿನ 1ಸಾವಿರ ದಿಂದ 1.500 ಕೋಟಿ ನಷ್ಟ ಆಗಿದೆ ಎಂದು ಕೈಗಾರಿಕಾ ತಜ್ಞರು ಅಭಿಪ್ರಾಯ ಪಟ್ಟಿದ್ದಾರೆ.

ರಾಜ್ಯದ ಒಟ್ಟು ಆದಾಯದಲ್ಲಿ ಶೇ. 65 ರಷ್ಟು ಆದಾಯವನ್ನು ಬೆಂಗಳೂರು ನಗರವೊಂದೇ ನೀಡುತ್ತದೆ. ಪ್ರತಿದಿನ 600-800 ಕೋಟಿ ಆದಾಯ ಬೆಂಗಳೂರಿನಿಂದ ಸರ್ಕಾರಕ್ಕೆ ಸಿಗುತ್ತದೆ. ಸಾರಿಗೆ ಬಂದ್ ನಡೆದಿದ್ದರಿಂದ ಸಣ್ಣ ಹಾಗೂ ಮಧ್ಯಮ ಪ್ರಮಾಣದ ಕೈಗಾರಿಕೆಗಳಿಗೆ ಹೊಡೆತ ಬಿದ್ದಿದೆ. ಗಾರ್ಮೆಂಟ್ಸ್, ಐಟಿ ವಲಯ ಆಹಾರೋದ್ಯಮ ಗಳಿಗೆ ಸುಮಾರು ಶೇ.35 ರಿಂದ 45 ರಷ್ಟು ನಷ್ಟವಾಗಿದೆ. ಮನರಂಜನಾ ವಲಯಕ್ಕೂ ನಷ್ಟವಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

2030 Commonwealth Games: ಭಾರತದ ಬಿಡ್‌ಗೆ ಕ್ಯಾಬಿನೆಟ್ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

SCROLL FOR NEXT