ರಾಘವೇಶ್ವರ ಶ್ರೀ 
ರಾಜ್ಯ

ರಾಮಚಂದ್ರಾಪುರ ಮಠದಲ್ಲಿ ಶ್ರೀಗಳ ಪರ-ವಿರೋಧ ಪ್ರತಿಭಟನೆ; ಪೊಲೀಸರ ನಿಯೋಜನೆ

ಶಿವಮೊಗ್ಗ ರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತೀ ಸ್ವಾಮಿಗಳು ಅತ್ಯಾಚಾರ ಆರೋಪ ಎದುರಿಸುತ್ತಿರುವುದರಿಂದ ಶ್ರೀಗಳು...

ಸಾಗರ(ಶಿವಮೊಗ್ಗ): ಶಿವಮೊಗ್ಗ ರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತೀ ಸ್ವಾಮಿಗಳು ಅತ್ಯಾಚಾರ ಆರೋಪ ಎದುರಿಸುತ್ತಿರುವುದರಿಂದ ಶ್ರೀಗಳು ಪೀಠ ತ್ಯಾಗ ಮಾಡಬೇಕೆಂದು ಒತ್ತಾಯಿಸಿ ಸಮಾನ ಮನಸ್ಕರ ವೇದಿಕೆ ಕರೆದಿದ್ದ ಸಭೆಗೆ ಶ್ರೀಗಳ ಪರ ಭಕ್ತರು ವಿರೋಧ ವ್ಯಕ್ತಪಡಿಸಿದ್ದರಿಂದ ಮಾತಿನ ಚಕಮಕಿ, ಗುಂಪು ಗಲಭೆ ನಡೆದ ಘಟನೆ ನಡೆದಿದೆ.

ಶ್ರೀಗಳ ವಿರುದ್ಧ ಸಮಾನ ಮನಸ್ಕರ ವೇದಿಕೆ ಇಂದು ಸಾಗರದ ಬ್ರಾಹ್ಮಣ ಮಂಡಳಿಯಲ್ಲಿ ಸಭೆ ಕರೆದಿತ್ತು. ಆಗ ಹಲವರು ಸಭೆಗೆ ತೆರಳದಂತೆ ಶ್ರೀಗಳ ಪರ ಭಕ್ತರು, ಪೊರಕೆ, ಚಪ್ಪಲಿ ಹಿಡಿದು ದಾರಿಗೆ ಅಡ್ಡ ನಿಂತರು, ಈ ಸಂದರ್ಭದಲ್ಲಿ ಎರಡು ಗುಂಪುಗಳ ನಡುವೆ ಮಾತಿನ ಚಕಮಕಿ ಉಂಟಾಯಿತು.

ಪರಿಸ್ಥಿತಿಯನ್ನು ಸಹಜ ಸ್ಥಿತಿಗೆ ತರಲು 50ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಯಿತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತ- ಫಿಜಿ ರಕ್ಷಣಾ ಸಹಕಾರ ಕ್ರಿಯಾ ಯೋಜನೆ ಸಿದ್ಧ: ಇಂಡೋ ಪೆಸಿಫಿಕ್‌ ವಲಯದಲ್ಲಿ ಚೀನಾದ ಪ್ರಾಬಲ್ಯ ತಡೆಗೆ ಮಾಸ್ಟರ್ ಪ್ಲಾನ್!

US tariff deadline: ಅಮೆರಿಕದ ಶೇ. 50 ರಷ್ಟು ಸುಂಕ ಆಗಸ್ಟ್ 27 ರಿಂದ ಜಾರಿ; ಮಂಗಳವಾರ ಮಹತ್ವದ PMO ಸಭೆ; ಮೋದಿ ಹೇಳಿದ್ದೇನು? Video

ಕಾರುಗಳ ಬೆಲೆಯಲ್ಲಿ ಆಗಲಿದೆ ಭಾರಿ ಇಳಿಕೆ: GST ಪರಿಷ್ಕರಣೆಗಾಗಿ ಕಾದು ಕುಳಿತ ಗ್ರಾಹಕರು!

IADWS: ಭಾರತೀಯ ಸೇನೆ ಬತ್ತಳಿಕೆಗೆ 'ಲೇಸರ್ ನಿರ್ದೇಶಿತ ಹೊಸ ಅಸ್ತ್ರ': ದಂಗಾದ ಚೀನಾ, ಹೇಳಿದ್ದು ಏನು?

ಗೌರಿ-ಗಣೇಶ ಹಬ್ಬ: ಪರಿಸರ ಕಾಳಜಿ ಮರೆಯದಿರೋಣ, ಜನತೆಗೆ ಸಿಎಂ ಸಿದ್ದರಾಮಯ್ಯ ಕರೆ! Video

SCROLL FOR NEXT