ಸಾಂದರ್ಭಿಕ ಚಿತ್ರ 
ರಾಜ್ಯ

ಒಂಟಿ ವೃದ್ಧೆ ಕೊಲೆ: 4 ಮಂದಿ ಬಂಧನ

ಜೂನ್ 1 ರಂದು ಬಿಇಎಂಎಲ್ ಲೇಔಟ್ ನಲ್ಲಿ ನಡೆದಿದ್ದ ಒಂಟಿ ಮಹಿಳೆ ಕೊಲೆ ಸಂಬಂಧ ರಾಜರಾಜೇಶ್ವರಿ ನಗರ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ...

ಬೆಂಗಳೂರು:  ಜೂನ್ 1 ರಂದು ಬಿಇಎಂಎಲ್ ಲೇಔಟ್ ನಲ್ಲಿ ನಡೆದಿದ್ದ ಒಂಟಿ ಮಹಿಳೆ ಕೊಲೆ ಸಂಬಂಧ ರಾಜರಾಜೇಶ್ವರಿ ನಗರ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ.

ಸಂದೀಪ್, ರವೀಶ್, ಗುರುಮೂರ್ತಿ, ಮತ್ತು ರಘು ಬಂಧಿತ ಆರೋಪಿಗಳು. ಇವರನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಹತ್ಯೆಗೀಡಾದ ಮಹಿಳೆ ಪತಿ ಸತ್ಯಮೂರ್ತಿ ಕೆಲಸ ಮಾಡುತ್ತಿದ್ದ ಸ್ಥಳದಲ್ಲೇ ಬಂಧಿತ ಆರೋಪಿ ರಘು ತಂದೆ ಕೆಲಸ ಮಾಡುತ್ತಿದ್ದರು. ಇವರು ಸತ್ಯಮೂರ್ತಿ ಕುಟುಂಬದ ಸ್ನೇಹಿತರಾಗಿದ್ದರು. ಸತ್ಯಮೂರ್ತಿ ಮನೆಯಲ್ಲಿದ್ದ ಚಿನ್ನಾಭರಣಗಳ ಮೇಲೆ  ರಘು ಕಣ್ಣು ಬಿದ್ದಿತ್ತು. ಹೀಗಾಗಿ ಸ್ನೇಹಿತರ ಜೊತೆಗೂಡಿ ದರೋಡೆಗೆಸಂಚು ನಡೆಸಿದ್ದ.

ಕದ್ದ ಚಿನ್ನವನ್ನು ಮುತ್ತೂಟ್ ಫೈನಾನ್ಸ್ ನಲ್ಲಿ ಅಡವಿಟ್ಟಿದ್ದರು. ಲಕ್ಷ್ಮಿ ರಾಜ್ಯಂ ಅವರ ಕೊಲೆ ಹಣಕ್ಕಾಗಿ ನಡೆದಿದೆ ಎಂದು ಶಂಕಿಸಿದ ಪೊಲೀಸರು ಸತ್ಯಮೂರ್ತಿ ಕುಟುಂಬಸ್ಥರ ಪರಿಚಯಸ್ಥರನ್ನೇಲ್ಲಾ  ವಿಚಾರಣೆ ನಡೆಸಿದಾಗ ಸತ್ಯ ಬಯಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT