ಸಾಂದರ್ಭಿಕ ಚಿತ್ರ 
ರಾಜ್ಯ

ಕೆಎಸ್ ಆರ್ ಟಿಸಿ: ಪ್ರಯಾಣ ದರ ಶೇಕಡಾ 20 ಕಡಿತ

ಜೂನ್ 13ರಿಂದ 30ರವರೆಗೆ ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆಯ ಬಸ್ಸುಗಳಲ್ಲಿ...

ಬೆಂಗಳೂರು: ಜೂನ್ 13ರಿಂದ 30ರವರೆಗೆ ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆಯ ಬಸ್ಸುಗಳಲ್ಲಿ ಪ್ರಯಾಣ ದರವನ್ನು ಕಡಿತಗೊಳಿಸಿದೆ.

ರಾಜಹಂಸ, ವೈಭವ, ಐರಾವತ, ಐರಾವತ ಕ್ಲಬ್‌ ಕ್ಲಾಸ್‌, ಐರಾವತ ಡೈಮಂಡ್‌ ಕ್ಲಾಸ್‌, ಎಸಿ ಸ್ಲೀಪರ್‌, ನಾನ್‌ ಎಸಿ ಸ್ಲೀಪರ್‌, ಐರಾವತ ಬ್ಲಿಸ್‌, ಐರಾವತ ಸುಪೀರಿಯಾ ಸಾರಿಗೆಗಳಿಗೆ ಹಾಲಿ ವಿಧಿಸುತ್ತಿರುವ ಪ್ರಯಾಣ ದರಗಳನ್ನು ಕಡಿಮೆ ಮಾಡಲಾಗಿದೆ.

ಸೋಮವಾರ, ಮಂಗಳವಾರ, ಬುಧವಾರ ಮತ್ತು ಗುರುವಾರಗಳಂದು ಪ್ರಯಾಣಿಸುವ ಪ್ರಯಾಣಿಕರುಗಳಿಗೆ ಹಾಲಿ ಇರುವ ದರದಲ್ಲಿ ಶೇಕಡಾ 20ರವರೆಗೆ ಕಡಿಮೆ ಪ್ರಯಾಣ ದರಗಳನ್ನು ನಿಗದಿಪಡಿಸಲಾಗಿದೆ. ವಾರಾಂತ್ಯದಲ್ಲಿ ಶುಕ್ರವಾರ, ಶನಿವಾರ ಮತ್ತು ಭಾನುವಾರಗಳಂದು ಪ್ರಯಾಣ ದರ ಶೇಕಡಾ 10ರಷ್ಟುಕಡಿತಗೊಳಿಸಲಾಗಿದೆ ಎಂದು ಕೆಎಸ್‌ಆರ್‌ಟಿಸಿ ಪ್ರಕಟಣೆ ತಿಳಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT