ಅನುಪಮಾ ಶೆಣೈ 
ರಾಜ್ಯ

ಸೋನಿಯಾ ಗಾಂಧಿ ಭೇಟಿ ಮಾಡಲಿರುವ ಅನುಪಮಾ ಶೆಣೈ

ಮಾಜಿ ಡಿವೈಎಸ್ ಪಿ ಅನುಪಮಾ ಶೆಣೈ ಅವರು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಯವರನ್ನು ಭೇಟಿ ಮಾಡಲು ತೀರ್ಮಾನಿಸಿದ್ದು, ಸಚಿವರೊಬ್ಬ ನೀಡಿದ್ದ ಕಿರುಕುಳುದ ಕುರಿತು...

ಉಡುಪಿ: ಮಾಜಿ ಡಿವೈಎಸ್ ಪಿ ಅನುಪಮಾ ಶೆಣೈ ಅವರು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಯವರನ್ನು ಭೇಟಿ ಮಾಡಲು ತೀರ್ಮಾನಿಸಿದ್ದು, ಸಚಿವರೊಬ್ಬ ನೀಡಿದ್ದ ಕಿರುಕುಳುದ ಕುರಿತು ವರದಿ ಸಲ್ಲಿಸಲಿದ್ದಾರೆಂದು ತಿಳಿದುಬಂದಿದೆ.

ಈ ಕುರಿತಂತೆ ಮಾತನಾಡಿರುವ ಅನುಪಮಾ ಶೆಣೈ ಸಹೋದರ ಅಚ್ಯುತ್ ಶೆಣೈ ಅವರು, ಅನುಪಮಾ ಪ್ರಸ್ತುತ ಬೆಂಗಳೂರಿನಲ್ಲಿಯೇ ಇದ್ದು, ಸೋನಿಯಾ sಗಾಂಧಿಯವರನ್ನು ಭೇಟಿಯಾಗಲು ದೆಹಲಿಗೆ ಹೋಗಲು ನಿರ್ಧರಿಸಿದ್ದಾರೆ. ಭೇಟಿ ವೇಳೆ ಬಳ್ಳಾರಿ ಜಿಲ್ಲಾ ಸಚಿವ ಪಿ.ಟಿ. ಪರಮೇಶ್ವರ್ ನಾಯಕ್ ಅವರು ಕೆಲಸದ ವೇಳೆ ಮಧ್ಯಸ್ಥಿಕೆ ವಹಿಸಿ ಕಿರುಕುಳ ನೀಡಿದ್ದರ ಕುರಿತಂತೆ ವರದಿ ಸಲ್ಲಿಸಲಿದ್ದಾರೆಂದು ಹೇಳಿದ್ದಾರೆ.

ಪ್ರಸ್ತುತ ಸೋನಿಯಾ ಗಾಂಧಿಯವರು ದೆಹಲಿಯಲ್ಲಿಲ್ಲ ಎಂಬುದಾಗಿ ತಿಳಿದುಬಂದಿದ್ದು, ಇನ್ನು 2-3 ದಿನಗಳನ್ನು ಬಿಟ್ಟು ಅನುಪಮಾ ದೆಹಲಿಗೆ ತೆರಳಲಿದ್ದಾರೆ. ಅಲ್ಲದೆ, ಪರಮೇಶ್ವರ್ ನಾಯಕ್ ವಿರುದ್ಧ ದೂರು ನೀಡಲು ರಾಜ್ಯಪಾಲರನ್ನು ಭೇಟಿಯಾಗಲು ಅನುಪಮಾ ನಿರ್ಧರಿಸಿದ್ದಾರೆಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT