ಯದುವೀರ್ ಒಡೆಯರ್ ಮತ್ತು ರಿಷಿಕಾ ಕುಮಾರಿ 
ರಾಜ್ಯ

ಯದುವೀರ್ ಒಡೆಯರ್ ವಿವಾಹಕ್ಕೆ ಸಿದ್ಧತೆ: ಅರಮನೆ ಪ್ರವೇಶಕ್ಕೆ ನಿರ್ಬಂಧ

ಬಹು ಕುತೂಹಲ ಮೂಡಿಸಿರುವ ಮೈಸೂರು ರಾಜಮನೆತನದ ಉತ್ತರಾಧಿಕಾರಿ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರ ಅದ್ದೂರಿ ವಿವಾಹ ...

ಮೈಸೂರು: ಬಹು ಕುತೂಹಲ ಮೂಡಿಸಿರುವ ಮೈಸೂರು ರಾಜಮನೆತನದ ಉತ್ತರಾಧಿಕಾರಿ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರ ಅದ್ದೂರಿ ವಿವಾಹ ಮಹೋತ್ಸವಕ್ಕೆ ಅರಮನೆ ಸಜ್ಜಾಗುತ್ತಿದೆ.

ಅರಮನೆಯಲ್ಲಿ ವಿವಾಹ ಸಂಬಂಧ ಕಾರ್ಯಕ್ರಮಗಳು ನಡೆಯುತ್ತಿರುವ ಹಿನ್ನಲೆಯಲ್ಲಿ ಜೂನ್‌ 23 ರಿಂದ 28 ರ ವರೆಗೆ ಮೈಸೂರು ಅರಮನೆಗೆ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗುತ್ತದೆ.

ರಾಜಮಾತೆ ಪ್ರಮೋದಾ ದೇವಿ ಅವರು ಮೈಸೂರು ಜಿಲ್ಲಾಧಿಕಾರಿ  ಶಿಖಾ ಅವರಿಗೆ ಪತ್ರ ಬರೆದು ಜೂನ್ 23 ರಿಂದ 28 ವರೆಗೆ ಅರಮನೆಗೆ ಸಾರ್ವಜನಿಕ ಪ್ರವೇಶ ನಿರ್ಬಂಧಿಸಲು ಮನವಿ ಮಾಡಿದ್ದಾರೆ.

ರಾಜಸ್ಥಾನದ ದುಂಗರ್ಪುರ್‌ ರಾಜಮನೆತನದ ರಿಶಿಕಾಕುಮಾರಿ ಮನವಿ ಅವರನ್ನು ಯದುವೀರ್‌ ಅವರು ಜೂನ್‌ 27 ರಂದು ವಿವಾಹವಾಗಲಿದ್ದಾರೆ. 28 ರಂದು ಅರಮನೆಯಲ್ಲಿ ಅರತಕ್ಷತೆ ನಡೆಯಲಿದೆ.

ವಿಶ್ವ ವಿಖ್ಯಾತ ಅಂಬಾವಿಲಾಸ ಅರಮನೆ ಕಲ್ಯಾಣ ಮಂಟಪದಲ್ಲಿ ಐದು ದಿನಗಳ ಕಾಲ ವಿವಾಹ ಮಹೋತ್ಸವ ನಡೆಸಲಾಗುತ್ತಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ; Indian Army ಹೆಲಿಕಾಪ್ಟರ್ ರೋಚಕ ಕಾರ್ಯಾಚರಣೆ! Video

Encounter: ಮಹಾರಾಷ್ಟ್ರ-ಛತ್ತೀಸ್‌ಗಢ ಗಡಿಯಲ್ಲಿ ಮೂವರು ಮಹಿಳೆಯರು ಸೇರಿದಂತೆ ನಾಲ್ವರು ನಕ್ಸಲೀಯರ ಹತ್ಯೆ!

SCROLL FOR NEXT