ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ 
ರಾಜ್ಯ

ಕಟೀಲು ಅಪ್ಪು ಪೈ ಉಪನ್ಯಾಸದಲ್ಲಿ ಭಾಗಿಯಾಗಲಿರುವ ಅಣ್ಣಾ ಹಜಾರೆ

ಕಟೀಲು ಅಪ್ಪು ಪೈ ಸ್ಮರಣಾ ವಾರ್ಷಿಕ ಉಪನ್ಯಾಸದಲ್ಲಿ ಸಾಮಾಜಿಕ ಹೋರಾಟಗಾರರಾದ ಅಣ್ಣಾ ಹಜಾರೆಯವರು ಭಾಗಿಯಾಗಲಿದ್ದಾರೆಂದು ತಿಳಿದುಬಂದಿದೆ...

ಶಿವಮೊಗ್ಗ: ಕಟೀಲು ಅಪ್ಪು ಪೈ ಸ್ಮರಣಾ ವಾರ್ಷಿಕ ಉಪನ್ಯಾಸದಲ್ಲಿ ಸಾಮಾಜಿಕ ಹೋರಾಟಗಾರರಾದ ಅಣ್ಣಾ ಹಜಾರೆಯವರು ಭಾಗಿಯಾಗಲಿದ್ದಾರೆಂದು ತಿಳಿದುಬಂದಿದೆ.

ಈ ಕುರಿತಂತೆ ಮಾತನಾಡಿರುವ ಮಾನಸ ಟ್ರಸ್ಟ್ ಅಧ್ಯಕ್ಷ ಡಾ.ಕೆ.ಎ. ಅಶೋಕ ಪೈ ಅವರು, ಕಟೀಲು ಅಪ್ಪು ಪೈ ಸ್ಮರಣಾ ವಾರ್ಷಿಕ ಉಪನ್ಯಾಸವನ್ನು ಇದೇ ಆಗಸ್ಟ್ ಅಥವಾ ಸೆಪ್ಟೆಂಬರ್ ತಿಂಗಳಿನಲ್ಲಿ ಆಯೋಜಿಸಲಾಗುತ್ತಿದ್ದು, ಕಾರ್ಯಕ್ರಮಕ್ಕೆ ಆಗಮಿಸುವಂತೆ ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆಯವರಿಗೆ ಆಹ್ವಾನ ನೀಡಲಾಗಿತ್ತು. ಈ ಆಹ್ವಾನವನ್ನು ಅಣ್ಣಾ ಹಜಾರೆಯವರು ಸ್ವೀಕರಿಸಿದ್ದು, ಉಪನ್ಯಾಸ ಕಾರ್ಯಕ್ರಮಕ್ಕೆ ಹಾಜರಾಗಲಿದ್ದಾರೆಂದು ಹೇಳಿದ್ದಾರೆ.

ಪ್ರಸ್ತುತ ಅಣ್ಣಾ ಹಜಾರೆಯವರು ಆರೋಗ್ಯ ಸ್ಥಿತಿ ಸರಿಯಲ್ಲದ ಕಾರಣ ಆಗಸ್ಟ್ ಅಥವಾ ಸೆಪ್ಟೆಂಬರ್ ತಿಂಗಳಿನಲ್ಲಿ ಕಾರ್ಯಕ್ರಮವನ್ನು ಆಯೋಜಿಸಲು ತೀರ್ಮಾನಿಸಲಾಗಿದೆ. ಕಾರ್ಯಕ್ರಮದಲ್ಲಿ ಅಣ್ಣಾ ಹಜಾರೆಯವರಿಗೆ, ಮನವಶ್ರೀ ರಾಷ್ಟ್ರೀಯ ಪ್ರಶಸ್ತಿ ಹಾಗೂ ರು.2 ಲಕ್ಷ ನಗರು ಬಹುಮಾನವನ್ನು ನೀಡಿ ಗೌರವಿಸಲಾಗುತ್ತದೆ ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

Shocking: ಹೆಣ್ಣಿನ ಶವ ಎಳೆದೊಯ್ದು ಶವಾಗಾರದಲ್ಲೇ ಅತ್ಯಾಚಾರ, 25ರ ಯುವಕನಿಂದ ಪೈಶಾಚಿಕ ಕೃತ್ಯ, CCTV Video

Belagavi: ಲವರ್ ಜೊತೆ ಮಗಳು ಪರಾರಿ; ಇಡೀ ಊರಿಗೆ 'ತಿಥಿ' ಊಟ ಹಾಕಿಸಿದ ತಂದೆ!

SCROLL FOR NEXT