ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ನಾಲ್ಕನೇ ಮದುವೆಯಾಗುತ್ತಿದ್ದವನಿಗೆ 5ನೇ ಪ್ರೇಯಸಿಯಿಂದ ಬಿತ್ತು ಗೂಸಾ

ಒಂದಲ್ಲ, ಎರಡಲ್ಲ, ಮೂರಲ್ಲ, ನಾಲ್ಕನೆಯ ಮದುವೆಯಾಗ ಹೊರಟ ವಂಚಕನಿಗೆ ಐದನೆಯ ಹುಡುಗಿ ಅಂದರೆ ಆತನ ಗರ್ಲ್ ಫ್ರೆಂಡ್ ಮತ್ತು ಆಕೆಯ ...

ಬೆಂಗಳೂರು: ಒಂದಲ್ಲ, ಎರಡಲ್ಲ, ಮೂರಲ್ಲ, ನಾಲ್ಕನೆಯ ಮದುವೆಯಾಗ ಹೊರಟ ವಂಚಕನಿಗೆ ಐದನೆಯ ಹುಡುಗಿ ಅಂದರೆ ಆತನ ಗರ್ಲ್ ಫ್ರೆಂಡ್ ಮತ್ತು ಆಕೆಯ ಸಂಬಂಧಿಕರು ಹಿಗ್ಗಾಮುಗ್ಗಾ ಥಳಿಸಿದ ಘಟನೆ ನಾಗರಬಾವಿಯ ಬಿಡಿಎ ಕಾಂಪ್ಲೆಕ್ಸ್ ಬಳಿ ನಡೆದಿದೆ.

ವಜ್ರೇಶ್  ಎಂಬಾತ ಮೊದಲ ಪತ್ನಿಗೆ ವಿಚ್ಛೇಧನ ನೀಡಿ 2 ನೇ ಮದುವೆಯಾಗಿದ್ದ ಬಳಿಕ ಆಕೆಯನ್ನು ತ್ಯಜಿಸಿ 3ನೇ ಮದುವೆಯಾಗಿದ್ದ ಇದೀಗ ನಾಲ್ಕನೇ ಮದುವೆಯ ಸಿದ್ದನಾಗಿದ್ದವನಿಗೆ ಪ್ರೇಮಿಸುವುದಾಗಿ ಹೇಳಿದ್ದ 5 ನೆ ಪ್ರಿಯತಮೆ ಸಂಬಂಧಿಕರು ಹಿಗ್ಗಾಮುಗ್ಗಾ ಥಳಿಸಿದ್ದಾರೆ

ವಜ್ರೇಶ್ ವಂಚನೆ ವಿಚಾರವನ್ನು ಪ್ರಶ್ನಿಸಲು 15 ದಿನಗಳ ಹಿಂದೆ ಮನೆಗೆ ತೆರಳಿದ್ದ 3 ನೇ ಪತ್ನಿಯ ಮೇಲೆ ನಾಯಿ ಬಿಟ್ಟು ಅದರಿಂದ ಕಚ್ಚಿಸಿದ್ದ ಎಂದು ತಿಳಿದು ಬಂದಿದೆ. ಈ ಸಂಬಂಧ ತಲಘಟ್ಟಪುರ ಪೊಲೀಸರಿಗೆ ದೂರನ್ನು ನೀಡಲಾಗಿತ್ತು.  ವಜ್ರೇಶ್ ನನ್ನು ಕತ್ರಿಗುಪ್ಪೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

SCROLL FOR NEXT