ಜಲ ಸಂಪನ್ಮೂಲ ಸಚಿವ ಎಂ.ಬಿ. ಪಾಟೀಲ್ 
ರಾಜ್ಯ

ಟೆಂಡರ್ ನಿಯಮಗಳನ್ನು ಹಗುರವಾಗಿ ತೆಗೆದುಕೊಂಡಿಲ್ಲ: ಎಂ.ಬಿ.ಪಾಟೀಲ್

ಟೆಂಡರ್ ಪ್ರಕ್ರಿಯೆಯಲ್ಲಿ ರಾಜ್ಯದ ಯಾವುದೇ ನಿಯಮಗಳನ್ನು ಹಗರುವಾಗಿ ತೆಗೆದುಕೊಂಡಿಲ್ಲ ಎಂದು ಜಲ ಸಂಪನ್ಮೂಲ ಸಚಿವ ಎಂ.ಬಿ. ಪಾಟೀಲ್ ಅವರು ಶನಿವಾರ ಹೇಳಿದ್ದಾರೆ...

ಬೆಂಗಳೂರು: ಟೆಂಡರ್ ಪ್ರಕ್ರಿಯೆಯಲ್ಲಿ ರಾಜ್ಯದ ಯಾವುದೇ ನಿಯಮಗಳನ್ನು ಹಗರುವಾಗಿ ತೆಗೆದುಕೊಂಡಿಲ್ಲ ಎಂದು ಜಲ ಸಂಪನ್ಮೂಲ ಸಚಿವ ಎಂ.ಬಿ. ಪಾಟೀಲ್ ಅವರು ಶನಿವಾರ ಹೇಳಿದ್ದಾರೆ.

ಮಲಪ್ರಭಾ ಕಾಲುವೆ ನಿರ್ಮಾಣ ಕಾಮಗಾರಿಯಲ್ಲಿ ಕರೆಯಲಾಗಿರುವ ಟೆಂಡರ್ ನಲ್ಲಿ ಭಾರೀ ಭ್ರಷ್ಟಾಚಾರ ನಡೆಯುತ್ತಿದ್ದರು, ಜಲ ಸಂಪನ್ಮೂಲ ಸಚಿವರು ಮಾತ್ರ ಕಣ್ಮುಚ್ಚಿ ಕುಳಿತಿದ್ದಾರೆಂದು ವಿಧಾನಸಭಾ ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಆರೋಪ ವ್ಯಕ್ತಪಡಿಸಿದ್ದರು.

ಈ ಹಿನ್ನೆಲೆಯಲ್ಲಿ ಆರೋಪಗಳ ಕುರಿತಂತೆ ನಿನ್ನೆ ಸ್ಪಷ್ಟನೆ ನೀಡಿರುವ ಎಂ.ಬಿ.ಪಾಟೀಲ್ ಅವರು, ಆರೋಪಗಳ ಹಿಂದೆ ಸತ್ಯಾಸತ್ಯತೆಗಳಿಲ್ಲ. ಯಾವುದೇ ಯೋಜನೆಗಳು ಮುಂದೆ ಸಾಗಬೇಕಾದರೆ ಅವುಗಳು ಸಾಕಷ್ಟು ಹಂತಗಳನ್ನು ದಾಟಬೇಕಾಗುತ್ತದೆ.

ಟೆಂಡರ್ ನಲ್ಲಿ ಸರ್ಕಾರದ ಯಾವುದೇ ನಿಯಮಗಳನ್ನು ಹಗುರವಾಗಿ ತೆಗೆದುಕೊಂಡಿಲ್ಲ. ನಿಯಮಗಳನ್ನು ಸರಿಯಾದ ರೀತಿಯಲ್ಲೇ ಪಾಲನೆ ಮಾಡಲಾಗುತ್ತಿದೆ. ಪ್ರಸ್ತುತ ಮಲಪ್ರಭಾದ ಎಡ ಮತ್ತು ಬಲ ದಂಡೆಗಳ ಕಾಲುವೆ ನಿರ್ಮಾಣ ಕಾಮಗಾರಿಯ ಮೊದಲ ಹಂತದಲ್ಲಿದ್ದು, ಸಮೀಕ್ಷೆ ನಡೆಸಲಾಗುತ್ತಿದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅಂತಿಮಗೊಳ್ಳದ ಹಾರ್ಮುಜ್ ಜಲಸಂಧಿ ಬಿಕ್ಕಟ್ಟು: 2 ನೇ ದಿನವಾದ ಇಂದು ಕೂಡಾ ಯುಎಸ್- ಇರಾನ್ ಮಾತುಕತೆ ಮುಂದುವರಿಕೆ!

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

SCROLL FOR NEXT