ಅಪಘಾತ 
ರಾಜ್ಯ

ಧರ್ಮಸ್ಥಳದಿಂದ ಬೆಂಗಳೂರಿಗೆ ವಾಪಸಾಗುತ್ತಿದ್ದಾಗ ಕಾರು ಅಪಘಾತ: 4 ಸಾವು

ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸಾವನ್ನಪ್ಪಿರುವ ದಾರುಣ ಘಟನೆ ಸಕಲೇಶಪುರ ತಾಲೂಕಿನ ಕುಂಬಾರಹಟ್ಟಿ ಬಳಿ ಸಂಭವಿಸಿದೆ...

ಹಾಸನ: ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸಾವನ್ನಪ್ಪಿರುವ ದಾರುಣ ಘಟನೆ ಸಕಲೇಶಪುರ ತಾಲೂಕಿನ ಕುಂಬಾರಹಟ್ಟಿ ಬಳಿ ಸಂಭವಿಸಿದೆ.

ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್ ನಿವಾಸಿಗಳಾದ ನಿಶಾಂತ್, ಕೃಷ್ಣಕುಮಾರ್, ಧನಂಜಯ್ ಹಾಗೂ ಕಿಶನ್ ಧರ್ಮಸ್ಥಳದಿಂದ ಬೆಂಗಳೂರಿಗೆ ಸ್ವಿಫ್ಟ್ ಕಾರಿನಲ್ಲಿ ಬರುತ್ತಿದ್ದು ಈ ವೇಳೆ ಚಾಲಕ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದು ಎಲ್ಲರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಸಕಲೇಶಪುರದ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕೂಡಲೇ ಇರಾನ್ ತೊರೆಯಿರಿ: ಭಾರತೀಯ ನಾಗರಿಕರಿಗೆ 2ನೇ ಬಾರಿಗೆ ಸಲಹೆ!

IND Vs NZ: 8ನೇ ಏಕದಿನ ಶತಕ ಬಾರಿಸಿದ KL Rahul; ಶಿಳ್ಳೆ ಹೊಡೆದು ಸಂಭ್ರಮ, Video!

Palak Paneer "Smell: ಅಮೆರಿಕ ವಿವಿಯಲ್ಲಿ ಕಿಚನ್ ವಿವಾದ, ಕಾನೂನು ಹೋರಾಟದಲ್ಲಿ 1.8 ಕೋಟಿ ಗೆದ್ದ ಭಾರತೀಯ ವಿದ್ಯಾರ್ಥಿಗಳು!

Telangana: ಬೀದಿ ನಾಯಿಗಳ ಮಾರಣ ಹೋಮ, ವಿಷದ ಇಂಜೆಕ್ಷನ್ ನೀಡಿ 500 ಶ್ವಾನಗಳ ಹತ್ಯೆ!

BBK12 ಫಿನಾಲೆಗೂ ಮುನ್ನ ನಟ ಸುದೀಪ್ ಮನೆಗೆ ಕರವೇ ಅಧ್ಯಕ್ಷ ನಾರಾಯಣ ಗೌಡ ದಿಢೀರ್ ಭೇಟಿ!

SCROLL FOR NEXT