ಮಗು ಹೂತಿಟ್ಟ ದಂಪತಿ 
ರಾಜ್ಯ

9 ತಿಂಗಳ ಮಗುವನ್ನು 3 ಗಂಟೆಗಳ ಕಾಲ ಹೂತಿಟ್ಟ ದಂಪತಿ

ರಾಜ್ಯ ಸರ್ಕಾರ ಮೂಡನಂಬಿಕೆ ವಿರೋಧಿ ಕಾಯ್ದೆ ಜಾರಿಗೆ ತರಲು ಚಿಂತನೆ ನಡೆಸುತ್ತಿದೆ.ಮಗುವಿನ ಅಂಗವೈಕಲ್ಯ ಸರಿಯಾಗುತ್ತೆಂಬ ಭ್ರಮಯಲ್ಲಿ 9 ತಿಂಗಳ ಮಗುವನ್ನು...

ಬೀದರ್: ರಾಜ್ಯ ಸರ್ಕಾರ ಮೂಡನಂಬಿಕೆ ವಿರೋಧಿ ಕಾಯ್ದೆ ಜಾರಿಗೆ ತರಲು ಚಿಂತನೆ ನಡೆಸುತ್ತಿದೆ.ಮಗುವಿನ ಅಂಗವೈಕಲ್ಯ ಸರಿಯಾಗುತ್ತೆಂಬ ಭ್ರಮಯಲ್ಲಿ 9 ತಿಂಗಳ ಮಗುವನ್ನು ಗ್ರಹಣದ ದಿನ 3 ಗಂಟೆಗಳ ಕಾಲ ಮಣ್ಣಿನಲ್ಲಿ ಹೂತಿಟ್ಟಿದ್ದ ಘಟನೆ ಬೀದರ್ ನಲ್ಲಿ ನಡೆದಿದೆ.

ಭಾಗಶಃ ಮಣ್ಣಿನಲ್ಲಿ ಹೂತಿಟ್ಟಿದ್ದ ಮಗು ಅತ್ತು ಅತ್ತು ಮೂರ್ಚೆ ಹೋದ ಮೇಲೆ ಅದನ್ನು ಮಣ್ಣಿನಿಂದ ತೆಗೆಯಲಾಗಿದೆ, ವಿಕಲಾಂಗ ಮಗುವನ್ನು  ಸೂರ್ಯ ಗ್ರಹಣದಂದು ಈ ರೀತಿ ಮಣ್ಣಿನಲ್ಲಿ ಹೂತಿಟ್ಟರೇ ಅಂಗವೈಕಲ್ಯ ಸರಿಯಾಗುತ್ತದೆಂದು ಈ ಭಾಗದ ಜನರು ನಂಬುತ್ತಾರೆ.

ಇನ್ನೂ ಪ್ರಕರಣ ಸಂಬಂಧ ಪ್ರತಿಕ್ರಿಯಿಸಿರುವ ಶಾಸಕ ಅಶೋಕ್ ಖೇಣಿ ಬೀದರ್ ಕ್ಷೇತ್ರದ ಶೇ. 8ದ0 ರಷ್ಟು ಜನ ಬಡತನ ರೇಖೆಗಿಂತ ಕೆಳಗಿದ್ದಾರೆ. ಶಿಕ್ಷಣ ಜ್ಞಾನವಿಲ್ಲದ ಇವರು ಮೂಡನಂಬಿಕೆಗಳಿಗೆ ಮೊರೆ ಹೋಗುತ್ತಿದ್ದಾರೆ. ಇನ್ನು ಮುಂದೆ ಜನತೆಗೆ ಶಿಕ್ಷಣದ ಮಹತ್ವ ತಿಳಿಸಿ ಸಮಾಜಮುಖಿಯಾಗಿಸುವ ಕೆಲಸ ಮಾಡುವುದಾಗಿ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಉಕ್ರೇನ್ ವಿರುದ್ಧ ರಷ್ಯಾದ ದೀರ್ಘ ಸಂಘರ್ಷಕ್ಕೆ ಭಾರತವೇ ಕಾರಣ, ಇದು 'ಮೋದಿ ಯುದ್ಧ': White House ವ್ಯಾಪಾರ ಸಲಹೆಗಾರ ಪೀಟರ್ ನವರೊ

Minneapolis Shooter: 'Trump ಸಾವು.. ಭಾರತ ಸರ್ವನಾಶ': ಅಮೆರಿಕ ದಾಳಿಕೋರನ ಬಂದೂಕಿನ ಮೇಲೆ ಶಾಕಿಂಗ್ ಬರಹ!

ಅಮೆರಿಕದ ಸುಂಕ: ಜವಳಿ ವಲಯದ ಒತ್ತಡ ಕಡಿಮೆ ಮಾಡಲು 40 ಪ್ರಮುಖ ಆಮದು ದೇಶ ಗುರುತು

ಭೀಕರ ಮಳೆಗೆ ಜಮ್ಮು-ಕಾಶ್ಮೀರ ತತ್ತರ: ಸಾವಿನ ಸಂಖ್ಯೆ 41ಕ್ಕೆ ಏರಿಕೆ; ಕೇಂದ್ರದಿಂದ ನೆರವಿನ ಭರವಸೆ; ಮುಂದುವರೆದ ರಕ್ಷಣಾ ಕಾರ್ಯಾಚರಣೆ

ಭಾರತದ ಮೇಲೆ ಅಮೆರಿಕಾ ಸುಂಕಾಸ್ತ್ರ: ದೇಶ ರಕ್ಷಿಸುವಲ್ಲಿ ಪ್ರಧಾನಿ ಮೋದಿ ವಿಫಲ; AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ

SCROLL FOR NEXT