ಅಪಘಾತ 
ರಾಜ್ಯ

ದಾವಣಗೆರೆಯಲ್ಲಿ ಬಸ್ ಪಲ್ಟಿ: ಶಾಲಾ ಮಕ್ಕಳು ಸೇರಿ 21 ಮಂದಿಗೆ ಗಾಯ

ಖಾಸಗಿ ಬಸ್ ಪಲ್ಟಿಯಾದ ಪರಿಣಾಮ ಶಾಲಾ ಮಕ್ಕಳು ಸೇರಿದಂತೆ 21 ಮಂದಿ ಗಾಯಗೊಂಡಿರುವ ಘಟನೆ ದಾವರಣಗೆರೆ ಜಿಲ್ಲೆಯ ಹರಪನಹಳ್ಳಿ ಸಮೀಪದ ಹುಲಿಕಟ್ಟೆ ಗ್ರಾಮದ...

ದಾವಣಗೆರೆ: ಖಾಸಗಿ ಬಸ್ ಪಲ್ಟಿಯಾದ ಪರಿಣಾಮ ಶಾಲಾ ಮಕ್ಕಳು ಸೇರಿದಂತೆ 21 ಮಂದಿ ಗಾಯಗೊಂಡಿರುವ ಘಟನೆ ದಾವರಣಗೆರೆ ಜಿಲ್ಲೆಯ ಹರಪನಹಳ್ಳಿ ಸಮೀಪದ ಹುಲಿಕಟ್ಟೆ ಗ್ರಾಮದ ಬಳಿ ಸಂಭವಿಸಿದೆ.

ಭಾಗ್ಯಲಕ್ಷ್ಮಿ ಖಾಸಗಿ ಬಸ್ ನಲ್ಲಿ 110ಕ್ಕೂ ಹೆಚ್ಚು ಜನರು ಪ್ರಯಾಣಿಸುತ್ತಿದ್ದು, ನಿಗದಿಗಿಂತ ಹೆಚ್ಚು ಜನರನ್ನು ತುಂಬಿರುವುದೇ ಘಟನೆ ಕಾರಣವಾಗಿದೆ ಎನ್ನಲಾಗಿದೆ. ಇನ್ನು ಘಟನೆಯಲ್ಲಿ ಒಟ್ಟು 21 ಜನರಿಗೆ ಗಾಯವಾಗಿದ್ದು, ಇದರಲ್ಲಿ 15 ಶಾಲಾ ಮಕ್ಕಳು ಸೇರಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಪ್ರಕರಣ ಹರಪ್ಪನಹಳ್ಳಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದು, ವಿಚಾರಣೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT